Wednesday, January 21, 2026

students problems

ವಿದ್ಯಾರ್ಥಿಗಳೇ ಟಾಯ್ಲೆಟ್ ತೊಳೀರಿ..!ಇದೇ ನಿಮಗೆ ಶಿಕ್ಷೆ

ಹುಬ್ಬಳ್ಳಿ: ಮಕ್ಕಳು ಓದಬೇಕು ಅಂತ ಹಾಸ್ಟೆಲ್ ಗೆ ಬಂದಿರುತ್ತಾರೆ. ಆದರೆ ಮಕ್ಕಳಿಗೆ ತಪ್ಪಿಗೆ ಶಿಕ್ಷೆ ಅಂತ ಟಾಯ್ಲೆಟ್ ಸ್ವಚ್ಛ ಮಾಡುವಂತ ಶಿಕ್ಷೆ ನೀಡಿದರೇ ಹೇಗೆ..? ಮಕ್ಕಳು ಓದುವುದನ್ನು ಬಿಟ್ಟು ಟಾಯ್ಲೆಟ್ ಕ್ಲೀನ್ ಮಾಡುವುದು, ಹಾಸ್ಟೆಲ್ ಸ್ವಚ್ಛ ಮಾಡುವುದು ಮಾಡಿದರೇ ಓದುವುದು ಯಾವಾಗ..? ಅರೇ ಏನಿದು ಸ್ಟೋರಿ ಅಂತೀರಾ ಇಲ್ಲಿದೆ ನೋಡಿ ಇಂಟ್ರಸ್ಟಿಂಗ್ ಕಹಾನಿ.. ಹಾಸ್ಟೆಲ್ ವಿದ್ಯಾರ್ಥಿಗಳ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img