ಗುವಾಹಟಿ: ದಿಬ್ರುಗಢ ವಿಶ್ವವಿದ್ಯಾನಿಲಯದಲ್ಲಿ ಜೂನಿಯರ್ಗೆ ರ್ಯಾಗಿಂಗ್ ಮಾಡಿದ ಆರೋಪದ ಮೇಲೆ ಐವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ನಂತರ ವಾಣಿಜ್ಯ ವಿಭಾಗದ ಜೂನಿಯರ್ ವರ್ಷದ ವಿದ್ಯಾರ್ಥಿ ಆನಂದ್ ಶರ್ಮಾ ವಿಶ್ವವಿದ್ಯಾಲಯದ ಸಿನಿಯರ್ಸ್ ನ ಕ್ರೂರ ಹಲ್ಲೆಯಿಂದ ರಕ್ಷಿಸಿಕೊಳ್ಳಲು ಹಾಸ್ಟೆಲ್ನ ಎರಡನೇ ಮಹಡಿಯಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ. ವಿದ್ಯಾರ್ಥಿ ಆನಂದ್ ಶರ್ಮಾ ತೀವ್ರವಾಗಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಯನ್ನು ಸಮೀಪದ...
Political News: ಬೀದರ್ನಲ್ಲಿ ಎಸ್ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...