ಗುವಾಹಟಿ: ದಿಬ್ರುಗಢ ವಿಶ್ವವಿದ್ಯಾನಿಲಯದಲ್ಲಿ ಜೂನಿಯರ್ಗೆ ರ್ಯಾಗಿಂಗ್ ಮಾಡಿದ ಆರೋಪದ ಮೇಲೆ ಐವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ನಂತರ ವಾಣಿಜ್ಯ ವಿಭಾಗದ ಜೂನಿಯರ್ ವರ್ಷದ ವಿದ್ಯಾರ್ಥಿ ಆನಂದ್ ಶರ್ಮಾ ವಿಶ್ವವಿದ್ಯಾಲಯದ ಸಿನಿಯರ್ಸ್ ನ ಕ್ರೂರ ಹಲ್ಲೆಯಿಂದ ರಕ್ಷಿಸಿಕೊಳ್ಳಲು ಹಾಸ್ಟೆಲ್ನ ಎರಡನೇ ಮಹಡಿಯಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ. ವಿದ್ಯಾರ್ಥಿ ಆನಂದ್ ಶರ್ಮಾ ತೀವ್ರವಾಗಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಯನ್ನು ಸಮೀಪದ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...