ರಾಯಚೂರು: ಕೆಎಸ್ಆರ್ಟಿಸಿ ಬಸ್ ಮತ್ತು ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 32 ವಿದ್ಯಾರ್ಥಿಗಳು ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ. ಸಮರ್ಥ್(7), ಶ್ರೀಕಾಂತ್(12) ಮೃತ ವಿದ್ಯಾರ್ಥಿಗಳು. 32 ಜನರ ಪೈಕಿ 18 ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು 14 ವಿದ್ಯಾರ್ಥಿಗಳಿಗೆ ರಾಯಚೂರಿನ...
Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...