Wednesday, January 14, 2026

students story

Raichur : ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾ*ವು

ರಾಯಚೂರು: ಕೆಎಸ್​ಆರ್​ಟಿಸಿ ಬಸ್ ಮತ್ತು ಶಾಲಾ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 32 ವಿದ್ಯಾರ್ಥಿಗಳು ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ. ಸಮರ್ಥ್​​(7), ಶ್ರೀಕಾಂತ್(12) ಮೃತ ವಿದ್ಯಾರ್ಥಿಗಳು. 32 ಜನರ ಪೈಕಿ 18 ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು 14 ವಿದ್ಯಾರ್ಥಿಗಳಿಗೆ ರಾಯಚೂರಿನ...
- Advertisement -spot_img

Latest News

Political News: ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ. ವೀರಶೈವ...
- Advertisement -spot_img