Thursday, March 12, 2026

students tour

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ : ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಜನರಿಗೆ ಗಾಯ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು, ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಜನರಿಗೆ ಗಾಯಗಳಾಗಿವೆ. ಬೇಲೂರು ಹೊರವಲಯದ ಕುವೆಂಪುನಗರದಲ್ಲಿ ಘಟನೆ ನಡೆದಿದೆ. ಕನಕಪುರದಿಂದ ಬುಧವಾರ ಎರಡು ಬಸ್‌ಗಳಲ್ಲಿ ಪ್ರವಾಸಕ್ಕೆಂದು ಶಿಕ್ಷಕರು ಸೇರಿ 71 ಮಂದಿ ವಿದ್ಯಾರ್ಥಿಗಳು ಹೊರಟಿದ್ದರು. ಪ್ರವಾಸ ಮುಗಿಸಿ ವಾಪಾಸ್ ಆಗುವಾಗ ಇಂದು ಬೆಳಿಗ್ಗೆ ಘಟನೆ ನಡೆದಿದೆ. ಇನ್ನು ಬಸ್...
- Advertisement -spot_img

Latest News

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್...
- Advertisement -spot_img