ಹಾಸನ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು, ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಜನರಿಗೆ ಗಾಯಗಳಾಗಿವೆ. ಬೇಲೂರು ಹೊರವಲಯದ ಕುವೆಂಪುನಗರದಲ್ಲಿ ಘಟನೆ ನಡೆದಿದೆ. ಕನಕಪುರದಿಂದ ಬುಧವಾರ ಎರಡು ಬಸ್ಗಳಲ್ಲಿ ಪ್ರವಾಸಕ್ಕೆಂದು ಶಿಕ್ಷಕರು ಸೇರಿ 71 ಮಂದಿ ವಿದ್ಯಾರ್ಥಿಗಳು ಹೊರಟಿದ್ದರು. ಪ್ರವಾಸ ಮುಗಿಸಿ ವಾಪಾಸ್ ಆಗುವಾಗ ಇಂದು ಬೆಳಿಗ್ಗೆ ಘಟನೆ ನಡೆದಿದೆ. ಇನ್ನು ಬಸ್...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...