Saturday, July 27, 2024

Students

ಚಿಕ್ಕೋಡಿಯಲ್ಲಿ ತಮ್ಮ ಜೀವವನ್ನು ಲೆಕ್ಕಿಸದೇ, ಬಸ್‌ಗೆ ನೇತಾಡಿಕೊಂಡು ಶಾಲೆಗೆ ಹೋಗುವ ವಿದ್ಯಾರ್ಥಿಗಳು

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ವಿದ್ಯಾರ್ಥಿಗಳು ತಮ್ಮ ಜೀವವನ್ನು ಲೆಕ್ಕಿಸದೇ, ಬಸ್ ಬಾಗಿಲಿಗೆ ನೇತಾಡುತ್ತಾ ಹೋಗುವ ದೃಶ್ಯ ವೈರಲ್ ಆಗಿದೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ, ಬಾಗಿಲ ಬಳಿ ಇರುವವರ ಜೀವವೇ ಹೊರಟು ಹೋಗಬಹುದು. https://youtu.be/LDamrjJi8Ek ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಳಕೂಡ ಗ್ರಾಮದಲ್ಲಿ ಈ ದೃಶ್ಯ ಕಂಡುಬಂದಿದ್ದು, ಸಮರ್ಪಕ ಬಸ್‌ ಇಲ್ಲದೇ, ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ....

ಸಮಯಕ್ಕೆ ಸರಿಯಾಗಿ ಬಸ್ ಬರದೇ ಇರುವ ಕಾರಣಕ್ಕೆ ರಸ್ತೆ ತಡೆದು ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು

Dharwad News: ಧಾರವಾಡ: ಬಸ್‌ಗಾಗಿ ಶಾಲಾ ವಿದ್ಯಾರ್ಥಿಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ್ದು, ಸಮಯಕ್ಕೆ ಸರಿಯಾಗಿ ಬಸ್ ಬರದೇ ಇರುವುದೇ ಈ ಪ್ರತಿಭಟನೆಗೆ ಕಾರಣವಾಗಿದೆ. ಧಾರವಾಡ ಹೊರವಲಯದ ಕೆಲಗೇರಿಯ ಮಕ್ಕಳು, ಗೋವಾ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.  ವಾರಕ್ಕೆ ಎರಡು ದಿನ ಮಾತ್ರ ಶಾಲಾ ಸಮಯಕ್ಕೆ ಬಸ್ ಬರುತ್ತೆ. ಪ್ರತಿ ದಿನ ಬಸ್‌ಗಾಗಿ ಕಾದು ಸುಸ್ತಾಗಿದ್ದ...

ವಿದ್ಯಾರ್ಥಿಗಳು ಕೂಡ ಹೇಗೆ ಕೃಷಿ ಮಾಡುತ್ತಾರೆ ನೋಡಿ..

Krishi News: ಬೆಂಗಳೂರಿನಲ್ಲಿ ಅಗ್ರಿಕಲ್ಚರ್ ಓದುತ್ತಿರುವ ವಿದ್ಯಾರ್ಥಿಗಳು ಸಹ, ಹಲವಾರು ಗಿಡಗಳನ್ನು ಹಿಡಿದು ಕೃಷಿ ಮೇಳಕ್ಕೆ ಬಂದಿದ್ದರು. ಅಲ್ಲದೇ, ಅವುಗಳ ಬಗ್ಗೆ ವಿವರಣೆಯನ್ನೂ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕೃಷಿ ಮೇಳದಲ್ಲಿ ವಿದ್ಯಾರ್ಥಿಗಳ ಕೃಷಿ ಪಾಠ ಹೇಗಿತ್ತು ಅಂತಾ ತಿಳಿಯೋಣ ಬನ್ನಿ.. ಮಲಬೇರಿ, ಪೀಚ್‌, ಪೀನಟ್ ಬಟರ್, ಹೀಗೆ ವಿವಿಧ ರೀತಿಯ ಗಿಡಗಳನ್ನು ಬೆಳೆಸಿದ್ದ ವಿದ್ಯಾರ್ಥಿಗಳು, ಅದನ್ನು...

ಮನೆಯಲ್ಲಿ ಮಕ್ಕಳಿಗೆ ಹೇಗೆ ಪಾಠ ಹೇಳಿಕೊಡಬೇಕು..?

Health Tips: ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಅನ್ನೋದು ಜೀವನದ ಸತ್ಯ. ಯಾಕಂದ್ರೆ, ಮಕ್ಕಳು ತಾಯಿಯ ಮಾತನ್ನೇ ಅನುಕರಿಸುತ್ತಾರೆ. ಹಾಗಾಗಿಯೇ ಎಷ್ಟೋ ಜನ, ತಾಯಿಯ ಭಾಷೆಯನ್ನೇ ಮಾತನಾಡುತ್ತಾರೆ. ಹಾಗಾಗಿಯೇ ಮನೆಯಲ್ಲಿ ಮಾತನಾಡುವ ಭಾಷೆಯನ್ನನು ಮಾತೃಭಾಷೆ ಎಂದು ಕರೆಯಲಾಗುತ್ತದೆ. ಇಂಥ ತಾಯಂದಿರಿಗೆ ಇರುವ ಇನ್ನೊಂದು ಚಾಲೆಂಜ್ ಅಂದ್ರೆ, ಮಕ್ಕಳು ಶಾಲೆಗೆ ಹೋಗುವ ಮುನ್ನ,...

Laxmi hebbakar: ಪ್ರವಾಸೋದ್ಯಮ ಹಾಗೂ ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ:

ಉಡುಪಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್.ಅವರು ಉಡುಪಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಪ್ರವಾಸೋದ್ಯಮ ಹಾಗೂ ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿಗೆ ಬೇಕಾದ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ನಂತರ ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್...

Students : ಕಾರ್ಕಳ : ಆ. 12. ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ

Karkala News : ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘವು ಹಳೆ ವಿದ್ಯಾರ್ಥಿಗಳು ಮತ್ತು ಅವರು ಓದಿದ ಸಂಸ್ಥೆಯ ನಡುವಿನ ನಿರಂತರ ಸಂಬಂಧವನ್ನು ಉತ್ತೇಜಿಸಲು ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಆಗಸ್ಟ್ 12.ರಂದು ಕಾಲೇಜಿನಲ್ಲಿ ನಡೆಯಲಿದೆ. ನಿಟ್ಟೆ ಎಜುಕೇಶನ್ ಟ್ರಸ್ಟ್‍ನ ಅಧ್ಯಕ್ಷ ಹಾಗೂ ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ...

Student : ಖರ್ಚಿಗೆ ಹಣ ನೀಡಿಲ್ಲವೆಂದು ನೇಣಿಗೆ ಶರಣಾದ ವಿದ್ಯಾರ್ಥಿ

Manglore News : ಮಂಗಳೂರು ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ನಡೆದಿದೆ. ಕುತ್ತಾರ್ ಸುಭಾಷನಗರದಲ್ಲಿ ಈ  ಘಟನೆ  ನಡೆದಿದ್ದು ಸುಭಾಷನಗರದ ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬುವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು...

G Parameshwar : ಸಚಿವ ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ : 10 ಯುವಮೋರ್ಚಾ ಕಾರ್ಯಕರ್ತರ ಬಂಧನ

Banglore News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದು ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ...

Bisiyuta:ಬಿಸಿ ಊಟ ನೀಡದೆ ಬೇಜವಬ್ದಾರಿ ವರ್ತನೆ ತೋರುತ್ತಿರುವ ಶಾಲೆಯ ಮುಖ್ಯಶಿಕ್ಷಕರು

ದಾವಣಗೆರೆ:   ರಾಜ್ಯದ  ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಸಾಕಷ್ಟು ವರ್ಷಗಳಿಂದ ರಾಜ್ಯ ಸರ್ಕಾರ  ಮಧ್ಯಾಹ್ನದ ಸಮಯದಲ್ಲಿ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆಯನ್ನು ಮಾಡಿಕೊಂಡು ಬಂದಿದ್ದಾರೆ. ಅದರೆ ಕೆಲವು ಕಡೆಗಳಲ್ಲಿ ಬಿಸಿಯೂಟವನ್ನು ಕೊಡುವುದನ್ನೇ ಬಿಟ್ಟು ಬಿಟ್ಟಿದ್ದಾರೆ. ಇದಕ್ಕೆ ಕಾರಣ ಸಾಕಷ್ಟಿವೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ಮುಖ್ಯಶಿಕ್ಷಕರ ಬೇಜವಬ್ದಾರಿತನದಿಂದ ಮತ್ತು ಅಡುಗೆ ಸಿಬ್ಬಂದಿಗಳ...

Hostle: ಹೇಳತೀರದಾಗಿದೆ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಅವ್ಯವಸ್ಥೆ: ಸಚಿವರೇ ಕಣ್ಣುತೆರೆದು ನೋಡಿ..

ಹುಬ್ಬಳ್ಳಿ: ಅದು ಹುಬ್ಬಳ್ಳಿಯ ಆಯಕಟ್ಟಿನ ಜಾಗೆಯಲ್ಲಿರುವ ಹಾಸ್ಟೆಲ್. ಈ ಹಾಸ್ಟೆಲ್ ಗಾಗಿ ಸರ್ಕಾರ ಸಾಕಷ್ಟು ಹಣವನ್ನು ವ್ಯಯಿಸುತ್ತಿದೆ. ಆದರೆ ಇಲ್ಲಿನ ಅವ್ಯವಸ್ಥೆ ನೋಡಿದರೆ ನಿಜಕ್ಕೂ ವಿದ್ಯಾರ್ಥಿಗಳ ಕಷ್ಟ ಅರ್ಥವಾಗುತ್ತದೆ. ಅಷ್ಟಕ್ಕೂ ಏನಿದು ವಿದ್ಯಾರ್ಥಿಗಳ ಕಷ್ಟದ ಕಹಾನಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್.. ವಾಣಿಜ್ಯನಗರಿ ಹುಬ್ಬಳ್ಳಿಯ ಘಂಟಿಕೇರಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಬಾಲಕರ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img