Sunday, September 8, 2024

Students

ಶಿಕ್ಷಕನ ಅಸಭ್ಯ ವರ್ತನೆಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಧರ್ಮದೇಟು

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕಾಮುಕ ಶಿಕ್ಷಕನಿಗೆ ವಿದ್ಯಾರ್ಥಿಗಳು ಧರ್ಮದೇಟು ನೀಡಿದ್ದಾರೆ. ಕಳದೆ ರಾತ್ರಿ ಎಣ್ಣೆ ಏಟಲ್ಲಿ ವಿದ್ಯಾರ್ಥಿನಿಯರ ಜೊತೆ ಮುಖ್ಯ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಅಸಭ್ಯವಾಗಿ ವರ್ತಿಸಿದ್ದಾನೆ. ವಿದ್ಯಾರ್ಥಿನಿಯರು ಗುಂಪಾಗಿ ಶಿಕ್ಷಕನನ್ನು ಕೈಯಲ್ಲಿ ಕೋಲು , ದೊಣ್ಣೆ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮಂಡ್ಯ...

ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು

ಹಾಸನ: ಬಾಳ್ಳುಪೇಟೆಯಲ್ಲಿ ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ. ಸೂಕ್ತ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲಾಗದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದು ಸೂಕ್ತ ಬಸ್ ಸೌಕರ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಧರ್ಭದಲ್ಲಿ ಬಾಳ್ಳುಪೇಟೆ  ಗ್ರಾ.ಪಂ ಅಧ್ಯಕ್ಷರು ಮಾತನಾಡಿ ಬಾಳ್ಳುಪೇಟೆ ಗ್ರಾಮಕ್ಕೆ ಸರಿಯಾಗಿ ಬಸ್ ಗಳು ಬರುತ್ತಿಲ್ಲ. ಹಲವು ಬಸ್ ಗಳು...

ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ

ಪೊಂಗ್ಯಾOಗ್: ದಕ್ಷಿಣ ಕೊರಿಯಾ ಸಿನಿಮಾ ವೀಕ್ಷಿಸುವುದನ್ನು ಉತ್ತರ ಕೊರಿಯಾ ನಿಷೇಧಿಸಿದೆ. ಇಬ್ಬರು ವಿದ್ಯಾರ್ಥಿಗಳು ದಕ್ಷಿಣ ಕೊರಿಯಾದ ಡ್ರಾಮವನ್ನು ವೀಕ್ಷಿಸಿದ್ದಾರೆಂದು ಆ ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ ಘಟನೆ ಉತ್ತರ ಕೊರಿಯಾದಲ್ಲಿ ನಡೆದಿದೆ. ಉತ್ತರ ಕೊರಿಯಾದಲ್ಲಿ ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ಶಾಲೆಯ ಕೋಣೆಯೊಂದರಲ್ಲಿ ಡ್ರಾಮಾ ವೀಕ್ಷಿಸದ್ದರಿಂದ...

ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಕ್ಯಾಬ್ ಚಾಲಕ : ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ಕ್ಯಾಬ್ ಚಾಲಕನೊಬ್ಬ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಗ್ರಾಮಸ್ಥರು ಚಾಲಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದ್ದು, ಆರೋಪಿ ರಾಜಪ್ಪ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರಾಜಪ್ಪ ಕ್ಯಾಬ್ ನಲ್ಲಿ ಕಡೂರಿನಿಂದ ಶಿಕ್ಷಕಿಯರನ್ನು ಕರೆತರುತ್ತಿದ್ದನು. ಹಾಗಾಗಿ ರಾಜಪ್ಪ ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ...

ಮಕ್ಕಳಿಗೆ ಪಠ್ಯದ ಜೊತೆ ಸಾಮಾಜಿಕ ಪ್ರಜ್ಞೆ ಕೂಡ ಇರಲಿ : ಎಸ್ಪಿ ಹರಿರಾಮ್ ಶಂಕರ್

ಹಾಸನ: ಮಕ್ಕಳು ಪಾಠ ಪ್ರವಚನದ ಜೊತೆ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸಿಕೊಂಡು ಸಮಾಜದಲ್ಲಿ ನಡೆಯುವ ಅಪರಾಧವನ್ನು ಕಡಿಮೆ ಮಾಡಲು ಪೊಲೀಸ್ ಇಲಾಖೆ ಜೊತೆ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು. ನಗರದ ಹೊಸಲೈನ್ ರಸ್ತೆ ಬಳಿ ಇರುವ ಪೊಲೀಸ್ ವಸತಿ ಗೃಹದ ಸಮುದಾಯ ಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪೊಲೀಸ್...

ದೈಹಿಕ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಪೋಕ್ಸೊ ಕಾಯ್ದೆಯಡಿ ಶಿಕ್ಷಕನನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಶಿಕ್ಷಕ ಅಂಜಿನಪ್ಪ ಎಂಬುವರಿಂದ ಶಾಲೆಯ 13 ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಹೆಬ್ಬಾಳ ಪೊಲೀಸರು ದೈಹಿಕ ಶಿಕ್ಷಕನನ್ನು ಬಂಧಿಸಿದ್ದಾರೆ. ವಿದ್ಯಾರ್ಥಿ ಪಾಸ್ ಎಲ್ಲಾ ಸಮಯದಲ್ಲೂ ಉಪಯೋಗಿಸಬಹುದು : ಬಿಎಂಟಿಸಿ ಆದೇಶ ಪಾಠ ಹೇಳಿಕೊಡುವ ನೆಪದಲ್ಲಿ ಶಿಕ್ಷಕ ಅಂಜಿನಪ್ಪ ಕೆಲವು...

ವಿದ್ಯಾರ್ಥಿ ಪಾಸ್ ಎಲ್ಲಾ ಸಮಯದಲ್ಲೂ ಉಪಯೋಗಿಸಬಹುದು : ಬಿಎಂಟಿಸಿ ಆದೇಶ

ಬೆಂಗಳೂರು: ಬಿಎಂಟಿಸಿ ವಿದ್ಯಾರ್ಥಿ ಪಾಸ್ ಸಂಜೆ 7.30ರ ನಂತರವೂ ಉಪಯೋಗಿಸಬಹುದೆಂದು ಬಿಎಂಟಿಸಿ ಆದೇಶ ನೀಡಿದೆ. ಬಸ್ ಕಂಡಕ್ಟರ್ ವಿದ್ಯಾರ್ಥಿಗಳಿಗೆ 7.30ರ ನಂತರ ಸಂಚರಿಸುವ ವಿದ್ಯಾರ್ಥಿಗಳಿಗೆ ಪಾಸ್ ಮಾನ್ಯವಿಲ್ಲವೆಂದು ಟಿಕೆಟ್ ನೀಡಬಾರದು ಎಂದು ಬಸ್ ನಿರ್ವಾಹಕರಿಗೆ ಬಿಎಂಟಿಸಿ ಹೇಳಿದೆ. ಚೀನಾದಲ್ಲಿ ಮತ್ತೆ ಕೊರೊನ ಕಾಟ..! 7.30 ರ ನಂತರ ವಿದ್ಯಾರ್ಥಿಗಳಿಗೆ ಪಾಸ್ ಮಾನ್ಯವಿಲ್ಲವೆಂದು ಕಂಡಕ್ಟರ್ ಟಿಕೇಟ್ ನೀಡುತ್ತಿದ್ದರು. ಇದರಿಂದ...

ಮುಖ್ಯಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ

ಹಾಸನ: ಖಾಸಗಿ ಶಾಲೆಯ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಬೇಲೂರು ತಾಲೂಕಿನ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು, ನರೇಂದ್ರ ಎಂಬ ಮುಖ್ಯ ಶಿಕ್ಷಕನಿಂದ ಕೃತ್ಯ ನಡೆದಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತದ್ದ ಎಂದು ಜನರು ಮುಖ್ಯ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ. ಚೀನಾದಲ್ಲಿ ಮತ್ತೆ ಕೊರೊನ ಕಾಟ..! ವಿದ್ಯಾರ್ಥಿಯರನ್ನು ಆಫೀಸ್ ರೂಮ್ ಗೆ ಕಸ...

ನಿಂತ ಲಾರಿಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ

ಕಲಬುರಗಿ: ನಿಂತ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕಮಲಾಪುರ ಬಳಿಯ ಶಾಲೆ ಬಳಿ ಘಟನೆ ನಡೆದಿದೆ. ಗೋಗಿ ತಾಂಡಾದ ನಿವಾಸಿಗಳಾದ ಗೋವಿಂದ್ ರಾಠೋಡ್ (45), ಅವರ ಸಹೋದರನ ಮಕ್ಕಳಾದ ಯುವರಾಜ್ ರಾಠೋಡ್(17), ಸೋದರಳಿಯ ರಾಹುಲ ಖೇಮು ಚೌವಾಣ್ (17) ಮೃತ ದುರ್ದೈವಿಗಳು. ನೇಪಾಳದಲ್ಲಿ ಭೂಕಂಪ, ದೆಹಲಿಯಲ್ಲೂ ಕಂಪಿಸಿದ ಭೂಮಿ ದೇವರ...

ಇಂಜಿನಿಯರ್ ವಿದ್ಯಾರ್ಥಿಗಳಿಂದ ಹಾಸ್ಟೇಲ್​ನಲ್ಲಿ ರ್ಯಾಗಿಂಗ್; ಸಹಪಾಠಿಯನ್ನು ಮನಬಂದಂತೆ ಥಳಿಸಿದ್ದಕ್ಕೆ ನಾಲ್ವರು ವಿದ್ಯಾರ್ಥಿಗಳ ಬಂಧನ

ಹಾಸ್ಟೆಲ್​ನಲ್ಲಿ ಇಂಜಿನಿಯರ್ ವಿದ್ಯಾರ್ಥಿಗಳು ಸಹಪಾಠಿಯನ್ನು ಥಳಿಸಿದ್ದಾರೆ. ಎಷ್ಟೇ ಕಠೀಣವಾದ ಕಾನೂನುಗಳಿದ್ದರು, ರ್ಯಾಗಿಂಗ್ ಎಂಬ ಹುಚ್ಚಾಟ ಇನ್ನೂ ಹಲವು ಕಾಲೇಜು, ಹಾಸ್ಟೇಲ್​ಗಳಲ್ಲಿ ಕಡಿಮೆಯಾಗಿಲ್ಲ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ ಮತ್ತು ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಹಾಸ್ಟೆಲ್​ನ ರೂಮಿನಲ್ಲಿ ವಿದ್ಯಾರ್ಥಿಗಳು ಸಹಪಾಟಿಯನ್ನು ಥಳಿಸಿ ಇಸ್ತ್ರಿ ಪೆಟ್ಟಿಗೆಯಿಂದ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img