Wednesday, August 20, 2025

Students

ವಿದ್ಯಾರ್ಥಿಗಳು ಸಾಧನೆ ಮಾಡಬೇಕು ಅಂದ್ರೆ ಇದನ್ನ ಖಂಡಿತವಾಗಿಯೂ ನೆನಪಿಟ್ಟುಕೊಳ್ಳಿ..

ಮನುಷ್ಯ ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕು ಅಂದ್ರೆ ವಿದ್ಯಾಭ್ಯಾಸ ತುಂಬಾ ಮುಖ್ಯ. ಅವಿದ್ಯಾವಂತರಾದರೂ ಕೂಡ ಸಾಧನೆ ಮಾಡಿದವರಿದ್ದಾರೆ ಅನ್ನೋದು ನಿಮ್ಮ ವಾದವಾಗಿರಬಹುದು. ಆದ್ರೂ ಕೂಡ ವಿದ್ಯೆ ಇದ್ದವರಿಗೆ ಸಿಗುವ ಗೌರವ ಇನ್ಯಾರಿಗೂ ಸಿಗುವುದಿಲ್ಲ. ಆದ್ದರಿಂದ ಮಕ್ಕಳನ್ನು ವಿದ್ಯಾವಂಂತರನ್ನಾಗಿ ಮಾಡುವುದು ತುಂಬಾ ಮುಖ್ಯ. ಆದ್ರೆ ವಿದ್ಯಾರ್ಥಿಗಳು ಸಾಧನೆ ಮಾಡಬೇಕು ಎಂದಲ್ಲಿ ಅವರು ಕೆಲ ಕೆಲಸ ಮಾಡೋದನ್ನ...

66 ಮೆಡಿಕಲ್ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್.

ಧಾರವಾಡ,: ಅವಳಿನಗರದಲ್ಲಿ ಕೊರೊನಾ ಹೆಚ್ಚಾಗುವ ಭೀತಿ ಮತ್ತೆ ಹೆಚ್ಚಾಗಿದೆ. ರಾಜ್ಯದ ಧಾರವಾಡ ಜಿಲ್ಲೆಯ ಎಸ್‌ಡಿಎಂ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಇದರಿಂದಾಗಿ ಎರಡು ಹಾಸ್ಟೆಲ್‌ಗಳನ್ನು ಸೀಲ್ ಮಾಡಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು, ಇತ್ತೀಚೆಗೆ ಕಾಲೇಜಿನಲ್ಲಿ...

ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯ ಸಾಮಗ್ರಿಗಳನ್ನು ವಿತರಣೆ ಮಾಡಿದ ದಾನಿಗಳು..!

www.karnatakatv.net: ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ತಟ್ಟೆ ಲೋಟ ಪುಸ್ತಕ ಪೆನ್ ಮುಂತಾದ ವಸ್ತುಗಳ ವಿತರಣೆ ಮಾಡಿದರು. ಬೆಂಗಳೂರು ಮೂಲದ ಉದ್ಯಮಿ ಸಂದೇಶ್ ಮತ್ತು ಬಾಬುರವರಿಂದ ಶಾಲೆಯ ಮಕ್ಕಳಿಗೆ ದಾನ ಮಾಡಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬನ್ನಿ ಸಾರಿಗೆಯಲ್ಲಿ ಇಂದು ಬೆಂಗಳೂರಿನ ಉದ್ಯಮಿಗಳಾದ ಸಂದೇಶ್ ಅವರು ಶಾಲಾ...

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯನ್ನು ಈಡೇರಿಸುವಂತೆ ಅಗ್ರಹ..!

www.karnatakatv.net: ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಮನಗರ ಜಿಲ್ಲಾಧ್ಯಕ್ಷ ರಮೇಶ್ ಅವರು ಸಾರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯನ್ನು ಈಡೇರಿಸುವಂತೆ ತೋಳಿಗೆ ಕಪ್ಪು ಬಟ್ಟೆ ಕಟ್ಟಿ ಕರ್ತವ್ಯ ನಿರ್ವಹಿಸುವದಾಗಿ ತಿಳಿಸಿದ್ದಾರೆ. ಶಿಕ್ಷರಕ ಬೇಡಿಕೆಯನ್ನು ಈಡೇರಿಸುವದಾಗಿ ಅಗ್ರಹಿಸಿ ಅ. 29ರ ವರೆಗೆ ಕರ್ತವ್ಯವನ್ನು ನಿರ್ವಹಿಸುತ್ತಾ ತೋಳಿಗೆ ಕಪ್ಪು ಪಟ್ಟಿ ಧರಿಸುದಾಗಿ ಸೂಚಿಸಿದ್ದಾರೆ. ಈ ಸಂಬoಧ ಪತ್ರಿಕಾ...

ಶಿಕ್ಷಣದಿಂದ ವಂಚಿತರಾದ ದಲಿತ ಮಕ್ಕಳು..!

www.karnatakatv.net: ರಾಯಚೂರು: ಶಾಲೆಯಲ್ಲಿ ಕುರಿಯ ಹಿಕ್ಕೆ ಗಳು..ಥೇಟ್ ಗೌಡೌನ್ ನಂತಾಗಿರೋ ಶಾಲಾ ಕೊಠಡಿಗಳಲ್ಲಿ ಮಕ್ಕಳು ಕೂತು ಪಾಠ ಮಾಡೋ ವಾತಾವರಣವೇ ಇಲ್ಲ. ಮಕ್ಕಳಿಗೆ ವಿದ್ಯಾಭ್ಯಾಸ ಒದಗಿಸಬೇಕು ಅನ್ನೋ ನಿಟ್ಟಿನಲ್ಲಿ ಸರ್ಕಾರ ಕೊಡ್ತಿರೋ ಸೌಲಭ್ಯ ಈ ಗ್ರಾಮದ ಮಕ್ಕಳಿಗೆ ಲಭ್ಯವಾಗ್ತಿಲ್ಲ. ಯಾಕಂದ್ರೆ ಇಲ್ಲಿ ಪಾಠ ಮಾಡೋದಕ್ಕೆ ಶಿಕ್ಷಕರೇ ಇಲ್ಲ. ಹೌದು.. ರಾಯಚೂರು ಜಿಲ್ಲೆಯ ಅಮರಾವತಿ ಪೋತಗಲ್ ಗ್ರಾಮದ...

ಖಾಸಗಿ ಇಂಜಿನಿಯರಿಂಗ್ ಶುಲ್ಕ ಹೆಚ್ಚಳ ಮಾಡದಂತೆ ಸೂಚನೆ..!

www.karnatakatv.net: ಬೆಂಗಳೂರು : ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಕೊರೊನಾ ಮಹಾಮಾರಿ ಮತ್ತು ಲಾಕ್ ಡೌನ್ ನಿಂದಾಗಿ ಪೋಷಕರು ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವದರಿಂದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶೇ. 15 ರಿಂದ 20ರವರೆಗೂ ಶುಲ್ಕವನ್ನು ಹೆಚ್ಚು ಮಾಡುವದಾಗಿ ಮನವಿ ಮಾಡಿರುವದನ್ನು...

ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಒಟ್ಟಿಗೆ ಕುಳಿತು ವಿದ್ಯಾಭ್ಯಾಸ ಮಾಡುವಂತಿಲ್ಲ..!

www.karnatakatv.net :ವಿದ್ಯಾರ್ಥಿಗಳು ವಿದ್ಯಾರ್ಥಿನಿಯರೊಂದಿಗೆ ಒಟ್ಟಿಗೆ ಕುಳಿತುಕೊಂಡು ವಿದ್ಯಾಭ್ಯಾಸವನ್ನು ಮಾಡುವಂತಿಲ್ಲ ಎಂದು ತಾಲಿಬಾನ್ ಸೂಚಿಸಿದೆ. ಹೌದು , ಅಫ್ಘಾನಿಸ್ತಾನವನ್ನು ತಾಲಿಬಾನ ಆಕ್ರಮಿಸಿದಾಗಿನಿಂದ ಬೇರೆ ಬೇರೆ ಕಾನೂನು ಗಳು ಹೊರಬರಲು ಶುರುವಾಗಿದೆ.  ತಾಲಿಬಾನ್ ಇತ್ತೀಚೆಗಷ್ಟೇ ಕಾಬೂಲ್ ವಿಶ್ವವಿದ್ಯಾಲಯಕ್ಕೆ ಕುಲಪತಿಯಾಗಿ ಮೊಹಮ್ಮದ್ ಒಸ್ಮಾನ್ ಬಾಬರಿ ಅವರನ್ನು ತೆಗೆದು ಹಾಕಿ, ಮೊಹಮ್ಮದ್ ಅಶ್ರಫ್ ಘೈತರ್ ಅವರನ್ನು ನೇಮಕ ಮಾಡಿತ್ತು.   ಅದೇ ರೀತಿ...

ಪುಸ್ತಕವನ್ನು ತೆರೆದಿಟ್ಟು ಹೋಗಬಾರದು.. ಯಾಕೆ ಗೊತ್ತಾ..?

ಮಕ್ಕಳು ಓದುತ್ತಿರುವಾಗ ಕೆಲವೊಮ್ಮೆ ಪುಸ್ತಕಗಳನ್ನ ಮುಚ್ಚದೇ, ಹಾಗೇ ತೆಗೆದಿಟ್ಟು ಹೋಗುತ್ತಾರೆ. ಆದ್ರೆ ಹೀಗೆ ಮಾಡುವುದು ತಪ್ಪು. ಯಾಕೆ ಪುಸ್ತಕಗಳನ್ನು ತೆರೆದಿಟ್ಟು ಹೋಗಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/YUoAVy_WiAo ವಿದ್ಯಾರ್ಥಿಗಳು ಎಷ್ಟೇ ಬುದ್ಧಿವಂತರಾಗಿದ್ದರೂ, ಕೆಲವೊಮ್ಮೆ ಅವರು ಮಾಡುವ ತಪ್ಪುಗಳು, ಅವರ ಬುದ್ಧಿವಂತಿಕೆಯನ್ನೇ ಹಾಳು ಮಾಡುತ್ತದೆ. ಗಮನವಿಟ್ಟು ಓದಿಕೊಂಡ ಪಾಠದ...

ಮಕ್ಕಳು ಓದುವಾಗ ಈ ನಿಯಮಗಳನ್ನ ಅನುಸರಿಸಿದರೆ ಉತ್ತಮ..

ಕೆಲವರು ಬೇಕಾದಷ್ಟು ಶ್ರೀಮಂತರಿರುತ್ತಾರೆ. ಮಕ್ಕಳನ್ನ ಓದಿಸೋಕ್ಕೆ ಎಷ್ಟು ಖರ್ಚಾಗತ್ತೋ ಅಷ್ಟು ಖರ್ಚು ಮಾಡಿಸುವಷ್ಟು ಯೋಗ್ಯತೆ ಹೊಂದಿರುತ್ತಾರೆ. ಆದ್ರೆ ಮಕ್ಕಳು ವಿದ್ಯಾಭ್ಯಾಸದಲ್ಲಿ ಗಮನ ಕೊಡದಿದ್ದರೆ ಏನು ಪ್ರಯೋಜನ..? ಇನ್ನು ಕೆಲ ಮಕ್ಕಳು ಎಷ್ಟೇ ಓದಿದರೂ ಅವರಿಗೆ ಓದಿದ್ದು ತಲೆಗೆ ತಾಗುವುದಿಲ್ಲ. ಹಾಗಾಗಿ ನಾವಿಂದು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಲಭಿಸಬೇಕು ಅಂದ್ರೆ ಅವರು ಓದಲು ಕೂರುವ ಜಾಗ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img