www.karnatakatv.net : ರಾಯಚೂರು : ಸಿ ಎಂ ಆರಂಭದಲ್ಲಿ ಎಡವಿದ್ದಾರೆ ಎಂದು ಧ್ರುವ ನಾರಾಯಣ ಅಸಮಧಾನ ವೇಕ್ತಪಡಿಸಿದರು . ಇಂದು ರಾಯಚೂರು ನ ಕಾಂಗ್ರೆಸ್ ಕಾರ್ಯಾಲಯದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಸಿಎಂ ಬೊಮ್ಮಾಯಿ ಅವರು ಸಚಿವ ಸಂಪುಟದಲ್ಲಿ ಮೊದಲಿಗೆ ಎಡವಿದ್ದಾರೆ , ೧೩ ಜಿಲ್ಲೆಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಿದ್ದಾರೆ...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...