ಮಹಾರಾಷ್ಟ್ರದಲ್ಲಿ ಮಹಿಳಾ ವೈದ್ಯೆಯ ಆತ್ಮಹತ್ಯೆ ಪ್ರಕರಣದಲ್ಲಿ ಹೊಸ ಬೆಳವಣಿಗೆ ನಡೆದಿದೆ. ಸತಾರಾ ಜಿಲ್ಲೆಯಲ್ಲಿ 26 ವರ್ಷದ ಯುವ ಡಾಕ್ಟರ್ ಫಾಲ್ತಾನ್ನಲ್ಲಿ ಏಳು ಸಾಲಿನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ನೋಟ್ನಲ್ಲಿ ಮಹಿಳೆ ತನ್ನ ಮೇಲೆ ಪದೇಪದೇ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೋಪಾಲ್ ಬದಾನೆ ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ ಮಾಡುತ್ತಿದ್ದಾನೆ ಎಂದು...
2020ರ ನವಂಬರ್ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ಸುರೇಶ್ ಎಂಬುವರು ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್ ಎಂಬಾತನೇ ಕಾರಣ ಎಂದು ತಿಳಿಸಿದ್ದರೂ, ಆದರೆ ಬೆಟ್ಟದಪುರದ ಪೊಲೀಸರು ಸುರೇಶ್ ಅವರನ್ನೇ ಆರೋಪಿಯಾಗಿಸಿ, ಬಂಧಿಸಿದ್ದರು. ಸುರೇಶ್ ಎರಡು ವರ್ಷ ಜೈಲಿನಲ್ಲಿದ್ದು ವಿಚಾರಣೆ ಎದುರಿಸುವಾಗಲೇ, ಮಲ್ಲಿಗೆ ಪ್ರಿಯಕರನೊಂದಿಗೆ ಪತ್ತೆ ಆಗಿದ್ದರು.
ಜೇನುಕುರುಬ ಆದಿವಾಸಿ ಸಮುದಾಯದ ಕುಟುಂಬವಾದ್ದರಿಂದ ಮುಂದೆ...
https://www.youtube.com/watch?v=XKQkZ0PFbNE&t=7s
ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಶೇಷ ತನಿಖಾ ತಂಡ ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ಹರೀಶ್ ಅವರನ್ನು ಬುಧವಾರ ಬಂಧಿಸಿದ್ದಾರೆ. ಇದೀಗ 10 ದಿನಗಳ ಕಾಲ ಹರೀಶ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪಿಎಸ್ಐ ಹರೀಶ್ ಅವರನ್ನು ಅಮಾನತು ಮಾಡಲಾಗಿದೆ.
2018ನೇ ಬ್ಯಾಚ್ ನ ಪಿಎಸ್ಐ ಆಗಿರುವ ಕೆ.ಹರೀಶ್, ಪಶ್ಚಿಮ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...