Sunday, June 7, 2026

sub inspector

ಮಹಿಳಾ ವೈದ್ಯೆ ಆತ್ಮಹತ್ಯೆ : ಡೆತ್ ನೋಟ್‌ ಬಹಿರಂಗ!

ಮಹಾರಾಷ್ಟ್ರದಲ್ಲಿ ಮಹಿಳಾ ವೈದ್ಯೆಯ ಆತ್ಮಹತ್ಯೆ ಪ್ರಕರಣದಲ್ಲಿ ಹೊಸ ಬೆಳವಣಿಗೆ ನಡೆದಿದೆ. ಸತಾರಾ ಜಿಲ್ಲೆಯಲ್ಲಿ 26 ವರ್ಷದ ಯುವ ಡಾಕ್ಟರ್ ಫಾಲ್ತಾನ್‌ನಲ್ಲಿ ಏಳು ಸಾಲಿನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ನೋಟ್‌ನಲ್ಲಿ ಮಹಿಳೆ ತನ್ನ ಮೇಲೆ ಪದೇಪದೇ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗೋಪಾಲ್ ಬದಾನೆ ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ ಮಾಡುತ್ತಿದ್ದಾನೆ ಎಂದು...

ನಿರಪರಾಧಿಗೆ 2 ವರ್ಷ ಜೈಲು ಶಿಕ್ಷೆ ಕೊಡಿಸಿದ 3 ಪೊಲೀಸ್‌ ಅಧಿಕಾರಿಗಳು ಅಮಾನತು

2020ರ ನವಂಬರ್‌ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ಸುರೇಶ್ ಎಂಬುವರು ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್ ಎಂಬಾತನೇ ಕಾರಣ ಎಂದು ತಿಳಿಸಿದ್ದರೂ, ಆದರೆ ಬೆಟ್ಟದಪುರದ ಪೊಲೀಸರು ಸುರೇಶ್ ಅವರನ್ನೇ ಆರೋಪಿಯಾಗಿಸಿ, ಬಂಧಿಸಿದ್ದರು. ಸುರೇಶ್ ಎರಡು ವರ್ಷ ಜೈಲಿನಲ್ಲಿದ್ದು ವಿಚಾರಣೆ ಎದುರಿಸುವಾಗಲೇ, ಮಲ್ಲಿಗೆ ಪ್ರಿಯಕರನೊಂದಿಗೆ ಪತ್ತೆ ಆಗಿದ್ದರು. ಜೇನುಕುರುಬ ಆದಿವಾಸಿ ಸಮುದಾಯದ ಕುಟುಂಬವಾದ್ದರಿಂದ ಮುಂದೆ...

ನೇಮಕಾತಿ ಅಕ್ರಮದಲ್ಲಿ ಸಿಐಡಿ ಬಲೆಗೆ ಬಿದ್ದ ಪಿಎಸ್ಐ..!

https://www.youtube.com/watch?v=XKQkZ0PFbNE&t=7s ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಶೇಷ ತನಿಖಾ ತಂಡ ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ಹರೀಶ್ ಅವರನ್ನು ಬುಧವಾರ ಬಂಧಿಸಿದ್ದಾರೆ. ಇದೀಗ 10 ದಿನಗಳ ಕಾಲ ಹರೀಶ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪಿಎಸ್ಐ ಹರೀಶ್ ಅವರನ್ನು ಅಮಾನತು ಮಾಡಲಾಗಿದೆ. 2018ನೇ ಬ್ಯಾಚ್ ನ ಪಿಎಸ್ಐ ಆಗಿರುವ ಕೆ.ಹರೀಶ್, ಪಶ್ಚಿಮ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img