Sunday, August 2, 2026

#sub register office

ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಆರೋಪಿಗಳ ಬಂಧನ..!

ಮಂಗಳೂರು: ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಆಧಾರ್ ಎನೆಬಲ್ಡ್ ಪೇಮೆಂಟ್ ಸಿಸ್ಟಮ್ ಮೂಲಕ ಹಣ ಲಪಟಾಯಿಸುತ್ತಿದ್ದ ಬಿಹಾರ ಮೂಲದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್  ಮಾಡಿದ್ದಾರೆ. ದೀಪಕ್ ಕುಮಾರ್ ಹೆಂಬ್ರಮ್, ವಿವೇಕ್ ಕುಮಾರ್ ಬಿಶ್ವಾಸ್, ಮದನ್ ಕುಮಾರ್ ಬಂಧಿತರು. ಮಂಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯ ನೋಂದಣಿದಾರರ ಬ್ಯಾಂಕ್ ಖಾತೆಯ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸುತ್ತಿದ್ದರು. ಮಂಗಳೂರು ನಗರ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img