Wednesday, October 15, 2025

sub tahashildhar

Drought Area: ನಾಯಕನಹಟ್ಟಿನ್ನು ಬರ ಪೀಡಿತ ಪ್ರದೇಶ ಎಂದು ಘೋಷಿಸಲು ಒತ್ತಾಯ..!

ಚಿತ್ರದುರ್ಗ: ನಾಯಕನಹಟ್ಟಿ ಹೋಬಳಿಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳುವಂತೆ ನಾಯಕನಹಟ್ಟಿ ಹೋಬಳಿ ಕೇಂದ್ರದ ನಾಡಕಚೇರಿಯ ಉಪ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಾಲಿನಲ್ಲಿ ಮುಂಗಾರುಮಳೆ ವಾಡಿಕೆ ಗಿಂತ ಕಡಿಮೆಯಾಗಿದ್ದು ಬಿತ್ತಿದ ಬೆಳೆಗಳು ನೂರಕ್ಕೆ ನೂರರಷ್ಟು ಒಣಗುತ್ತಿವೆ ಸತತ ಒಂದು ತಿಂಗಳಿನಿಂದ ಮಳೆಯಾಗಿಲ್ಲ ಈ ದಿನವೇ ಮಳೆ ಬಂದರೂ ಬೆಳೆಗಳಾಗುವುದಿಲ್ಲ. ಮುಂಗಾರು ಬೆಳೆಗಳು...
- Advertisement -spot_img

Latest News

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ‌ ಕರೆ : ಕಾನೂನು ಕ್ರಮಕ್ಕೆ ಪರಂ ಸೂಚನೆ

ಸರ್ಕಾರಿ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮ ನಿಷೇಧಿಸಲು ಕೋರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ...
- Advertisement -spot_img