Monday, May 11, 2026

sub tahashildhar

Drought Area: ನಾಯಕನಹಟ್ಟಿನ್ನು ಬರ ಪೀಡಿತ ಪ್ರದೇಶ ಎಂದು ಘೋಷಿಸಲು ಒತ್ತಾಯ..!

ಚಿತ್ರದುರ್ಗ: ನಾಯಕನಹಟ್ಟಿ ಹೋಬಳಿಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳುವಂತೆ ನಾಯಕನಹಟ್ಟಿ ಹೋಬಳಿ ಕೇಂದ್ರದ ನಾಡಕಚೇರಿಯ ಉಪ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಾಲಿನಲ್ಲಿ ಮುಂಗಾರುಮಳೆ ವಾಡಿಕೆ ಗಿಂತ ಕಡಿಮೆಯಾಗಿದ್ದು ಬಿತ್ತಿದ ಬೆಳೆಗಳು ನೂರಕ್ಕೆ ನೂರರಷ್ಟು ಒಣಗುತ್ತಿವೆ ಸತತ ಒಂದು ತಿಂಗಳಿನಿಂದ ಮಳೆಯಾಗಿಲ್ಲ ಈ ದಿನವೇ ಮಳೆ ಬಂದರೂ ಬೆಳೆಗಳಾಗುವುದಿಲ್ಲ. ಮುಂಗಾರು ಬೆಳೆಗಳು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img