Sunday, September 6, 2026

subhash chandra bose

ದಿವಂಗತ ನೇತಾಜಿ ಸುಭಾಷ್‍ಚಂದ್ರ ಬೋಸ್ ಜನ್ಮ ದಿನಾಚರಣೆಯ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಸಿಎಂ

Banglore News: ಬೆಂಗಳೂರು, ಜನವರಿ 23: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಿವಂಗತ ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img