Wednesday, March 11, 2026

Subhashchandra Natikar

ಮದುವೆ ಗೆ ಹೋಗ್ತಿದ್ದ ಪ್ರೊಫೆಸರ್ ಮನೆ ಮೇಲೆ ಲೋಕಾಯುಕ್ತ ದಾಳಿ!

ಧಾರವಾಡ : ರಾಜ್ಯಾದ್ಯಂತ ಇಂದು 11 ಕಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ಅದರಲ್ಲಿ ಧಾರವಾಡ ಜಿಲ್ಲೆಯಲ್ಲೂ ಕೂಡ ನಡೆದಿದೆ. ತನ್ನ ಸಹೋದರನ ಮಗನ ಮದುವೆಗೆ ಹೊರಟಿದ್ದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊಫೆಸರ್ ಸುಭಾಷಚಂದ್ರ ನಾಟಿಕರ್ ಅವರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ನಾಟಿಕರ್ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img