Sunday, September 20, 2026

Subhashchandra Natikar

ಮದುವೆ ಗೆ ಹೋಗ್ತಿದ್ದ ಪ್ರೊಫೆಸರ್ ಮನೆ ಮೇಲೆ ಲೋಕಾಯುಕ್ತ ದಾಳಿ!

ಧಾರವಾಡ : ರಾಜ್ಯಾದ್ಯಂತ ಇಂದು 11 ಕಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ಅದರಲ್ಲಿ ಧಾರವಾಡ ಜಿಲ್ಲೆಯಲ್ಲೂ ಕೂಡ ನಡೆದಿದೆ. ತನ್ನ ಸಹೋದರನ ಮಗನ ಮದುವೆಗೆ ಹೊರಟಿದ್ದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊಫೆಸರ್ ಸುಭಾಷಚಂದ್ರ ನಾಟಿಕರ್ ಅವರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ನಾಟಿಕರ್ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img