Sunday, January 25, 2026

#subhramanya

Subhramanya Rain : ಕುಕ್ಕೆ: ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾರಿ ಮುಳುಗಡೆ

Subhramanya News : ಸುಬ್ರಹ್ಮಣ್ಯ  ಪರಿಸರ ಸೇರಿದಂತೆ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯು ಶನಿವಾರ ದಿಂದ ಆದಿತ್ಯವಾರ ಬೆಳಗ್ಗೆ ತನಕ ಸುರಿದ ಬಾರೀ ಮಳೆಯ ಕಾರಣದಿಂದ ಕುಮಾರಧಾರ ನದಿಯು ಪ್ರವಾಹದಿಂದ ತುಂಬಿ ಹರಿಯುತ್ತಿದೆ. ಇದರಿಂದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.ಲಗೇಜ್ ಕೊಠಡಿ, ಶೌಚಾಲಯ ಸೇರಿದಂತೆ ಎಲ್ಲವೂ ಮುಳುಗಡೆಯಾಗಿದೆ. ಕುಮಾರಧಾರದ ಉಪನದಿ ದರ್ಪಣತೀರ್ಥವು ತುಂಬಿ ಹರಿದು ಮಂಜೇಶ್ವರ- ಸುಬ್ರಹ್ಮಣ್ಯ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img