Saturday, August 8, 2026

#subhramanya rain

Subhramanya Rain : ಕುಕ್ಕೆ: ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾರಿ ಮುಳುಗಡೆ

Subhramanya News : ಸುಬ್ರಹ್ಮಣ್ಯ  ಪರಿಸರ ಸೇರಿದಂತೆ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯು ಶನಿವಾರ ದಿಂದ ಆದಿತ್ಯವಾರ ಬೆಳಗ್ಗೆ ತನಕ ಸುರಿದ ಬಾರೀ ಮಳೆಯ ಕಾರಣದಿಂದ ಕುಮಾರಧಾರ ನದಿಯು ಪ್ರವಾಹದಿಂದ ತುಂಬಿ ಹರಿಯುತ್ತಿದೆ. ಇದರಿಂದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.ಲಗೇಜ್ ಕೊಠಡಿ, ಶೌಚಾಲಯ ಸೇರಿದಂತೆ ಎಲ್ಲವೂ ಮುಳುಗಡೆಯಾಗಿದೆ. ಕುಮಾರಧಾರದ ಉಪನದಿ ದರ್ಪಣತೀರ್ಥವು ತುಂಬಿ ಹರಿದು ಮಂಜೇಶ್ವರ- ಸುಬ್ರಹ್ಮಣ್ಯ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img