Wednesday, April 8, 2026

Subrahmanya Dhareshwara

ಬಡಗುತಿಟ್ಟು ಯಕ್ಷಗಾನದ ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ ನಿಧನ

Utthara Kannada News: ಬಡಗುತಿಟ್ಟು ಯಕ್ಷಗಾನದ ಖ್ಯಾತ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ(67) ನಿಧನರಾಗಿದ್ದಾರೆ. 46 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ ಕಲಾ ಸೇವೆ ಸಲ್ಲಿಸಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು, ಇಂದು ಬೆಳಿಗ್ಗೆ 4.30ರ ಸುಮಾರಿಗೆ ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ದೈವಾಧೀನರಾಗಿದ್ದಾರೆ. ಯಕ್ಷರಂಗಕ್ಕೆ ಕಾಲಿಟ್ಟಾಗ ಅಮೃತೇಶ್ವರಿ ಮೇಳದಲ್ಲಿದ್ದ ಭಾಗವತರು, ಬಳಿಕ ಹೀರೇಮಹಾಲಿಂಗೇಶ್ವರ ಮೇಳ, ಶಿರಸಿ ಮೇಳದಲ್ಲೂ ಭಾಗವತರಾಗಿ...
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img