Friday, March 27, 2026

Subudendra Shree

ಮಂತ್ರಾಲಯದ ಪರಿಮಳ ಪ್ರಶಸ್ತಿಗೆ ಭಾಜನರಾದ ನಟ ರಮೇಶ್ ಅರವಿಂದ್

Movie News: ಮಂತ್ರಾಲಯದಲ್ಲಿ ನಡೆದ ವರ್ಧಂತಿ ಮಹೋತ್ಸವದಲ್ಲಿ ನಟ ರಮೇಶ್ ಅರವಿಂದ್ ಭಾಗಿಯಾಗಿದ್ದು, ಮಂತ್ರಾಲಯದ ಪರಿಮಳ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂತ್ರಾಲಯಕ್ಕೆ ಭೇಟಿ ನೀಡಿದ ರಮೇಶ್ ಅರವಿಂದ ರಾಯರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ. ಬಳಿಕ ಪತ್ನಿಯೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸುಬುದೇಂದ್ರ ಶ್ರೀಗಳಿಂದ ಗೌರವ ಸ್ವೀಕರಿಸಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾ ಪೋಸ್ಟ್‌ನಲ್ಲಿ ವೀಡಿಯೋ...
- Advertisement -spot_img

Latest News

ನೀವು ಹೇಗಿದ್ದರೂ ಜನ ಮಾತಾಡುತ್ತಲೇ ಇರುತ್ತಾರೆ.. ಇದಕ್ಕೆ ಇಲ್ಲಿದೆ ಶಿವ-ಪಾರ್ವತಿಯ ಉದಾಹರಣೆ..

Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....
- Advertisement -spot_img