Tuesday, August 18, 2026

Subudendra Shree

ಮಂತ್ರಾಲಯದ ಪರಿಮಳ ಪ್ರಶಸ್ತಿಗೆ ಭಾಜನರಾದ ನಟ ರಮೇಶ್ ಅರವಿಂದ್

Movie News: ಮಂತ್ರಾಲಯದಲ್ಲಿ ನಡೆದ ವರ್ಧಂತಿ ಮಹೋತ್ಸವದಲ್ಲಿ ನಟ ರಮೇಶ್ ಅರವಿಂದ್ ಭಾಗಿಯಾಗಿದ್ದು, ಮಂತ್ರಾಲಯದ ಪರಿಮಳ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂತ್ರಾಲಯಕ್ಕೆ ಭೇಟಿ ನೀಡಿದ ರಮೇಶ್ ಅರವಿಂದ ರಾಯರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ. ಬಳಿಕ ಪತ್ನಿಯೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸುಬುದೇಂದ್ರ ಶ್ರೀಗಳಿಂದ ಗೌರವ ಸ್ವೀಕರಿಸಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾ ಪೋಸ್ಟ್‌ನಲ್ಲಿ ವೀಡಿಯೋ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img