Monday, January 13, 2025

successful employees

ಹೊಸ ಪ್ರಯೋಗದಲ್ಲಿ ಯಶಸ್ವಿಯಾಗ ನೌಕರರ ಪ್ರೋತ್ಸಾಹಕ್ಕೆ KSRTC ಸಜ್ಜು: ಮಾಹಿತಿ ಕಳುಹಿಸುವಂತೆ ಕೋರಿಕೆ

https://www.youtube.com/watch?v=MpU5KG_-LFs ಬೆಂಗಳೂರು: ಘಟಕಗಳಲ್ಲಿ ಹಾಗೂ ವಿಭಾಗದ ಮಟ್ಟದಲ್ಲಿ ಹೊಸ ಉಪಕ್ರಮಗಳನ್ನು ಮತ್ತು ಅತ್ಯುತ್ತಮ ಕೌಶಲ್ಯತೆಯನ್ನು ಅನುಷ್ಠಾನಗೊಳಿಸಿರುವ ಸಿಬ್ಬಂದಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಕೆ ಎಸ್ ಆರ್ ಟಿ ಸಿ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆ ಎಸ್ ಆರ್ ಟಿ ಸಿ ನೌಕರರು ಹೊಸ ವಿನೂತನ ಉಪಕ್ರಮ, ಅತ್ಯುತ್ತಮ ಕೌಶಲ್ಯವನ್ನು ಹೊರೆ ಹಚ್ಚಿ ತೋರಿಸಿದ್ರೇ.. ಗೌರವಿಸಿ, ಪ್ರೋತ್ಸಾಹಿಸಲು ನಿಗಮ...
- Advertisement -spot_img

Latest News

National News: 10 ರೂಪಾಯಿಗಾಗಿ ನಿವೃತ್ತ ಐಎಎಸ್ ಅಧಿಕಾರಿಗೆ ಥಳಿಸಿದ ಕಂಡಕ್ಟರ್

National News: 10 ರೂಪಾಯಿಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಕಂಡಕ್ಟರ್ ಹಲ್ಲೆ ನಡೆಸಿದ ಘಟನೆ ರಾಜಸ್ತಾನದ ಜೈಪುರದಲ್ಲಿ ನಡೆದಿದೆ. ಆರ್.ಎಲ್.ಮೀನ ಎಂಬ ಅಧಿಕಾರಿ ಹಲ್ಲೆಗೆ ಒಳಗಾಗಿದ್ದು,...
- Advertisement -spot_img