Thursday, April 17, 2025

such

ಕಛೇರಿಯಲ್ಲಿ ಇಂಥಹ ವ್ಯಕ್ತಿಗಳನ್ನು ಇಷ್ಟಪಡುತ್ತಾರೆ.. ಚಾಣಕ್ಯ ಹೇಳಿದ ಈ ಗುಣಗಳು ನಿಮ್ಮಲ್ಲಿದೆಯೇ..?

Chanakya Niti: ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಅನೇಕ ಅಂಶಗಳನ್ನು ಪ್ರಸ್ತಾಪಿಸಿದ್ದಾರೆ.. ಯಾವುದೇ ಪರಿಸ್ಥಿತಿಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ವಿಷಯಗಳನ್ನು ಸಂಕ್ಷಿಪ್ತವಾಗಿ ಕಲಿಸಿದ್ದಾರೆ. ಚಾಣಕ್ಯ ಮಹಾನ್ ಗುರು.. ತನ್ನ ನೀತಿಗಳ ಬಲದಿಂದ ಸರಳ ಬಾಲಕ ಚಂದ್ರಗುಪ್ತನನ್ನೂ ಚಕ್ರವರ್ತಿಯನ್ನಾಗಿ ಮಾಡಿದ. ಯಶಸ್ವಿ ಜೀವನಕ್ಕಾಗಿ ಇಂದಿಗೂ ಜನರು ಅವರ ವಿಧಾನಗಳನ್ನು ಅನುಸರಿಸುತ್ತಾರೆ. ಆಚಾರ್ಯ ಚಾಣಕ್ಯರು ನೀತಿಶಾಸ್ತ್ರದ ಪ್ರತಿಯೊಂದು ಕ್ಷೇತ್ರದೊಂದಿಗೆ ವ್ಯವಹರಿಸುತ್ತಾರೆ....

ಇಂತಹ ಖಾಯಿಲೆಗಳಿಂದ ಮುಕ್ತಿ ಹೊಂದಬೇಕೆಂದರೆ..ಚಳಿಗಾಲದಲ್ಲಿ ಖರ್ಜೂರವನ್ನು ಖಂಡಿತಾ ಸೇವಿಸಿ..!

ತಿನ್ನಲು ತುಂಬಾ ರುಚಿಯಾಗಿರುವ ಖರ್ಜೂರ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ. ಖರ್ಜೂರದಲ್ಲಿ ಫೈಬರ್, ಪ್ರೋಟೀನ್ ಮತ್ತು ಆಂಟಿಆಕ್ಸಿಡೆಂಟ್‌ಗಳಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಆಯುರ್ವೇದದ ಪ್ರಕಾರ ಖರ್ಜೂರವನ್ನು ಆರೋಗ್ಯದ ಗಣಿ ಎಂದು ಕರೆಯಲಾಗುತ್ತದೆ. ಖರ್ಜೂರ ಸೇವನೆ ಆರೋಗ್ಯಕ್ಕೆ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಚಳಿಗಾಲದಲ್ಲಿ ಖರ್ಜೂರ ತಿಂದರೆ ಅನೇಕ ರೋಗಗಳಿಂದ ದೂರವಿರಬಹುದು ಎಂಬುದು ನಿಮಗೆ ಗೊತ್ತೇ..?...

ಮನೆಯಲ್ಲಿ ಇಂತಹ ಮರಗಳನ್ನು ಬಳಸಬೇಡಿ.. ಆರ್ಥಿಕ ನಷ್ಟ!

Astrology tips: ವಾಸ್ತು ಶಾಸ್ತ್ರದ ಪ್ರಕಾರ.. ಮನೆಯಲ್ಲಿ ಮೂರು ವಿಶೇಷ ರೀತಿಯ ಮರಗಳನ್ನು ಇಡುವುದು ಅಶುಭ. ಆದ್ದರಿಂದ ನೀವು ಅಂತಹ ವಸ್ತುವನ್ನು ಖರೀದಿಸಿದಾಗ ಅದನ್ನು ತಯಾರಿಸಲು ಯಾವ ರೀತಿಯ ಮರವನ್ನು ಬಳಸಲಾಗಿದೆ ಎಂಬುದನ್ನು ಮೊದಲು ತಿಳಿದುಕೊಳ್ಳುವುದು ಮುಖ್ಯ. ಕಟ್ಟಡ ನಿರ್ಮಾಣದಲ್ಲಿ ಇತ್ತೀಚೆಗೆ ವಾಸ್ತು ಶಾಸ್ತ್ರವನ್ನು ಬಹಳ ಅನುಸರಿಸಲಾಗುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯೂ ವಾಸ್ತು ಪ್ರಕಾರ ತನ್ನ ಮನೆಯನ್ನು ಕಟ್ಟಿಕೊಳ್ಳುತ್ತಿದ್ದಾರೆ....

ಇಂಥಹ ಲಕ್ಷಣಗಳಿರುವ ಸ್ತ್ರೀಯನ್ನು ಹೆಂಡತಿಯಾಗಿ ಪಡೆದುಕೊಳ್ಳುವ ಪತಿ ಅದೃಷ್ಟವಂತ ಎನ್ನುತ್ತಿರುವ ಚಾಣಕ್ಯ..!

Chanakya niti: ಆಚಾರ್ಯ ಚಾಣಕ್ಯ ಅವರು ನೀತಿಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಅನೇಕ ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಯಾವುದೇ ವ್ಯಕ್ತಿ ತನ್ನ ಜೀವನದಲ್ಲಿ ಯಶಸ್ವಿಯಾಗಬೇಕಾದರೆ, ಅವನು ತನ್ನ ಜೀವನ ಸಂಗಾತಿಯಲ್ಲಿ ಕೆಲವು ಗುಣಗಳನ್ನು ಹೊಂದಿರಬೇಕು ಎಂದು ಅವರು ಹೇಳಿದರು. ಆ ಮಹಿಳೆಯರು ಯಾರೆಂದು ತಿಳಿದುಕೊಳ್ಳೋಣ. ಆಚಾರ್ಯ ಚಾಣಕ್ಯ ಒಬ್ಬ ಮಹಾನ್ ಅರ್ಥಶಾಸ್ತ್ರಜ್ಞ, ರಾಜಕಾರಣಿ, ಮಹಾನ್ ವಿದ್ವಾಂಸ ಮಾತ್ರವಲ್ಲದೆ ಉತ್ತಮ ಶಿಕ್ಷಕರೂ...

ಚಾಣಕ್ಯನ ಪ್ರಕಾರ ಇಂತಹ ಜನರು ಬಡತನದಲ್ಲಿ ಹುಟ್ಟಿದರೂ ಸಹ ಇವರ ಮೇಲೆ ಲಕ್ಷ್ಮಿಯ ಅಪಾರ ಕೃಪೆ ಇರುತ್ತದೆ..!

Devotional: ಚಾಣಕ್ಯ ನೀತಿಯ ಪ್ರಕಾರ, ಕೆಲ ಜನರಲ್ಲಿ ತಾಯಿ ಲಕ್ಷ್ಮಿಯ ಕೃಪೆಗೆ ಪಾತ್ರರಾಗುವ ವಿಶೇಷ ಗುಣಗಳಿರುತ್ತವೆ ಎನ್ನಲಾಗಿದೆ. ಈ ಗುಣಗಳಿಂದಾಗಿ ಈ ಜನರು ಬಡತನದಲ್ಲಿ ಹುಟ್ಟಿದರೂ ಕೂಡ ಮುಂದೊಂದು ದಿನ ಅಪಾರ ಶ್ರೀಮಂತರಾಗುತ್ತಾರೆ ಎನ್ನಲಾಗಿದೆ. ಚಾಣಕ್ಯರು ಹಣಕ್ಕೆ ಸಂಬಂಧಿಸಿದ ಅತ್ಯಂತ ಪ್ರಮುಖ ವಿಷಯಗಳ ಕುರಿತು ಉಲ್ಲೇಖಿಸಿದ್ದಾರೆ. ಸಂಪತ್ತಿನ ಅಧಿದೆವತೆಯಾಗಿರುವ ಲಕ್ಷ್ಮಿ ಯಾರ ಮೇಲೆ ಪ್ರಸನ್ನಳಾಗುತ್ತಾಳೆ ಎಂಬುದನ್ನು ಚಾಣಕ್ಯರು...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img