Tuesday, December 23, 2025

sucide

ಫ್ರೆಂಡ್‌ ಅಣ್ಣನ ಮೋಸಕ್ಕೆ 3 ತಿಂಗಳ ಗರ್ಭಿಣಿ ಸೂಸೈಡ್

ಸ್ನೇಹಿತೆಯ ಅಣ್ಣನನ್ನೇ ಪ್ರೀತಿಸುತ್ತಿದ್ದ ಯುವತಿ ಗರ್ಭಿಣಿಯಾಗಿದ್ಲು. ಮದುವೆಯಾಗುವಂತೆ ಕೇಳಿದ್ರೆ ಪ್ರೇಮಿ ನಿರಾಕರಿಸಿದ್ದಾನೆ. ಇದರಿಂದ ಮರ್ಯಾದೆಗೆ ಹಂಜಿದ ಯುವತಿ ಸಾವಿನ ದಾರಿ ಹಿಡಿದಿದ್ದಾಳೆ. ಪ್ರೇಮಿಯ ಬಣ್ಣದ ಬಣ್ಣ ಮಾತಿಗೆ ಮರಳಾಗಿ ಆತನ ಜೊತೆ ಯುವತಿ ಬೆರೆತುಹೋಗಿದ್ಲು. ಇದಕ್ಕೆ ಸಾಕ್ಷಿಯಾಗಿ ಒಡಲಲ್ಲಿ ಕುಡಿಯೊಂದು ಜೀವ ತಳೆದಿತ್ತು. ಈ ವಿಷಯವನ್ನ ಪ್ರೇಮಿಯ ಜೊತೆ ಹೇಳಿಕೊಂಡು, ಮದುವೆಯಾಗುವಂತೆ ಯುವತಿ ಕೇಳಿದ್ಲು. ಜೊತೆಗಿರುವಷ್ಟು...

HASSAN : ಪತ್ನಿಯ ಟಾರ್ಚರ್ ಗೆ ಬೇಸತ್ತ ಗಂಡನ ಈ ನಿರ್ಧಾರ ಸರಿಯೇ..?

ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಇಡೀ ದೇಶದಲ್ಲಿ ಸದ್ದು ಮಾಡಿತ್ತು. ಇದೀಗ ಅಂತಹದ್ದೇ ಘಟನೆಯೊಂದು ರಾಜ್ಯದಲ್ಲಿ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ಇಂಜಿನಿಯರ್ ಒಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ನಗರದ ಪ್ರಮೋದ್ ಆತ್ಮಹತ್ಯೆಗೆ ಶರಣಾದ...

ಕೌಟುಂಬಿಕ ಕಲಹ ಹಿನ್ನೆಲೆಸಂಗೀತಾ ನೇಣಿಗೆ ಶರಣು..!

ಬೆಂಗಳೂರು : ಈ ಘಟನೆ ಬೆಂಗಳೂರು ನಗರದ ಅಮೃತಹಳ್ಳಿಯಲ್ಲಿ ನಡೆದಿದೆ. ವೀರಣ್ಣ ಪಾಳ್ಯದ ನಿವಾಸಿ ಸಂಗೀತಾ(26) ನೇಣಿಗೆ ಶರಣಾಗಿದ್ದಾರೆ. 4 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ಸಂಗೀತಾ ಮತ್ತು ಇಕೆಯ ಪತಿ ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಂಗೀತಾ ಆತ್ಮಹತ್ಯೆಗೆ  ಶರಣಾಗಿದ್ದಾರೆ ಎಂಬ ಶಂಕೆ ಮೂಡಿದೆ. ಸದ್ಯ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img