ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ೨೦೨೩ನೇ ಸಾಲಿನ ʻನಾಗಡಿಕೆರೆ- ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆʼ ಹಿರಿಯ ಪತ್ರಕರ್ತರಾದ ಶ್ರೀ ಸುದರ್ಶನ ಚನ್ನಂಗಿಹಳ್ಳಿ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ೧೦,೦೦೦(ಹತ್ತು ಸಾವಿರ)ರೂ. ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸ್ವಾತಂತ್ರ್ಯಹೋರಾಟಗಾರಾದ ಶ್ರೀ ನಾಗಡಿಕೆರೆ ಕಿಟ್ಟಪ್ಪಗೌಡ ಅವರು ಈ ದತ್ತಿ ನಿಧಿಯನ್ನು ಕನ್ನಡ...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...