Monday, April 6, 2026

SUDARSHAN REDDY

ಉಪರಾಷ್ಟ್ರಪತಿ ಚುನಾವಣೆ – INDIA ಅಭ್ಯರ್ಥಿಯಾಗಿ ಬಿ. ಸುದರ್ಶನ್‌ ರೆಡ್ಡಿ ಕಣಕ್ಕೆ

ಉಪರಾಷ್ಟ್ರಪತಿ ಚುನಾವಣೆ ಈಗ ರಂಗೇರಿದೆ. ಇಂಡಿಯಾ ಮೈತ್ರಿಕೂಟದಿಂದ, ಉಪರಾಷ್ಟ್ರಪತಿ ಚುನಾವಣೆಗೆ, ಅಭ್ಯರ್ಥಿಯನ್ನು ಫೈನಲ್‌ ಮಾಡಲಾಗಿದೆ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್‌ ರೆಡ್ಡಿ ಅವರನ್ನು, ಅಭ್ಯರ್ಥಿಯಾಗಿ ಘೋಷಿಸಿದೆ. ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್‌ ವಿರುದ್ಧ ಸ್ಪರ್ಧಿಸಲಿದ್ದಾರೆ. ಬಿ. ಸುದರ್ಶನ್‌ ರೆಡ್ಡಿ, ಹೈದರಾಬಾದ್‌ನ ಹಿರಿಯ ವಕೀಲ. ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಅಕುಲಾ ಮೈಲಾರಂ ಗ್ರಾಮದಲ್ಲಿ, ರೈತಾಪಿ...
- Advertisement -spot_img

Latest News

Mandya: ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ನಡುವೆ ಮಾರಾಮಾರಿ: ಮೂವರಿಗೆ ಗಂಭೀರ ಗಾಯ

Mandya News: ಮಂಡ್ಯದಲ್ಲಿ ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಒಂದೇ ಕುಟುಂಬದ ಮೂವರ ತಲೆ, ಕಾಲು, ಕೈಗೆ ಗಂಭೀರ ಗಾಯಗಳಾಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ...
- Advertisement -spot_img