Monday, October 27, 2025

SUDARSHAN REDDY

ಉಪರಾಷ್ಟ್ರಪತಿ ಚುನಾವಣೆ – INDIA ಅಭ್ಯರ್ಥಿಯಾಗಿ ಬಿ. ಸುದರ್ಶನ್‌ ರೆಡ್ಡಿ ಕಣಕ್ಕೆ

ಉಪರಾಷ್ಟ್ರಪತಿ ಚುನಾವಣೆ ಈಗ ರಂಗೇರಿದೆ. ಇಂಡಿಯಾ ಮೈತ್ರಿಕೂಟದಿಂದ, ಉಪರಾಷ್ಟ್ರಪತಿ ಚುನಾವಣೆಗೆ, ಅಭ್ಯರ್ಥಿಯನ್ನು ಫೈನಲ್‌ ಮಾಡಲಾಗಿದೆ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್‌ ರೆಡ್ಡಿ ಅವರನ್ನು, ಅಭ್ಯರ್ಥಿಯಾಗಿ ಘೋಷಿಸಿದೆ. ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್‌ ವಿರುದ್ಧ ಸ್ಪರ್ಧಿಸಲಿದ್ದಾರೆ. ಬಿ. ಸುದರ್ಶನ್‌ ರೆಡ್ಡಿ, ಹೈದರಾಬಾದ್‌ನ ಹಿರಿಯ ವಕೀಲ. ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಅಕುಲಾ ಮೈಲಾರಂ ಗ್ರಾಮದಲ್ಲಿ, ರೈತಾಪಿ...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img