Tuesday, August 25, 2026

SUDARSHAN REDDY

ಉಪರಾಷ್ಟ್ರಪತಿ ಚುನಾವಣೆ – INDIA ಅಭ್ಯರ್ಥಿಯಾಗಿ ಬಿ. ಸುದರ್ಶನ್‌ ರೆಡ್ಡಿ ಕಣಕ್ಕೆ

ಉಪರಾಷ್ಟ್ರಪತಿ ಚುನಾವಣೆ ಈಗ ರಂಗೇರಿದೆ. ಇಂಡಿಯಾ ಮೈತ್ರಿಕೂಟದಿಂದ, ಉಪರಾಷ್ಟ್ರಪತಿ ಚುನಾವಣೆಗೆ, ಅಭ್ಯರ್ಥಿಯನ್ನು ಫೈನಲ್‌ ಮಾಡಲಾಗಿದೆ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್‌ ರೆಡ್ಡಿ ಅವರನ್ನು, ಅಭ್ಯರ್ಥಿಯಾಗಿ ಘೋಷಿಸಿದೆ. ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್‌ ವಿರುದ್ಧ ಸ್ಪರ್ಧಿಸಲಿದ್ದಾರೆ. ಬಿ. ಸುದರ್ಶನ್‌ ರೆಡ್ಡಿ, ಹೈದರಾಬಾದ್‌ನ ಹಿರಿಯ ವಕೀಲ. ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಅಕುಲಾ ಮೈಲಾರಂ ಗ್ರಾಮದಲ್ಲಿ, ರೈತಾಪಿ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img