Spiritual story
ನಮ್ಮ ಹಿಂದು ಧರ್ಮದಲ್ಲಿ ಹಲವಾರು ಅದ್ಭುತ ಆಯುಧಗಳ ಕುರಿತು ಉಲ್ಲೇಖವಿರುವುದನ್ನು ನಾವು ಕಾಣಬಹುದು ಅವುಗಳಲ್ಲಿ ಪ್ರಮುಖವಾದದ್ದು ಇಂದ್ರನ ವಜ್ರಾಯುಧ, ಶಿವನ ತ್ರಿಶೂಲ, ಹಾಗೂ ವಿಷ್ಣುವಿನ ಸುದರ್ಶನ ಚಕ್ರ ಸುದರ್ಶನಚಕ್ರ ಎಂದರೆ ಎಲ್ಲರಿಗು ಮೊದಲು ನೆನಪಿಗೆ ಬರೋದು ಮಹಾವಿಷ್ಣುವಿನ ಕೈಯಲ್ಲಿ ತಿರುಗುತ್ತಿರುವ ಚಕ್ರ ,ಈ ಚಕ್ರವು ಬಹಳ ಶಕ್ತಿ ಸಾಮರ್ಥ್ಯಗಳನ್ನು ಹೊಂದಿದೆ.ಎ೦ತಹ ವಿನಾಶವನ್ನಾದರೂ ಎದುರಿಸುವ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...