Saturday, July 25, 2026

sudeep fans

ಮಗುವಿಗೆ “ವಿಕ್ರಾಂತ್” ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..!

https://www.youtube.com/watch?v=XHtP8bD_q6M ಮಗುವಿಗೆ "ವಿಕ್ರಾಂತ್" ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..! ವಿಕ್ರಾಂತ್ ರೋಣ..ಈ ಹೆಸರಿನಲ್ಲೇ ಒಂದು ಗತ್ತಿದೆ. ಈ ಸಿನಿಮಾದಲ್ಲಿ ನಟಿಸಿರೋ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೆಸರಿನಲ್ಲಿ ಅಭಿಮಾನಿಗಳ ಅಭಿಮಾನ ಇದೆ. ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೇ ಪರಭಾಷೆಗಳಲ್ಲೂ ಸಖತ್ ಸೌಂಡ್ ಮಾಡ್ತಿರೋ ವಿಕ್ರಾಂತ್ ರೋಣನನ್ನ ಬಿಗ್ ಸ್ಕಿçÃನ್ ಮೇಲೆ ನೋಡೋದಕ್ಕೆ ಅಭಿಮಾನಿಗಳೆಲ್ಲರೂ ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಅನೂಪ್...

ಕಿಚ್ಚನ ಫ್ಯಾನ್ಸ್ ಹುಬ್ಬೇರಿಸೋ ಖಬರ್ !

www.karnatakatv.netಕೊರೊನಾ ಕೊರೊನಾ ಕೊರೊನಾ ಈ ಮೂರಕ್ಷರದ ಶಬ್ದ ಬಿಟ್ಟರೆ ಮತ್ಯಾವ ವರ್ಲ್ಡ್ ಕೂಡ ಕಿವಿ ಮೇಲೆ ಕೇಳ್ತಿಲ್ಲ. ಕಣ್ಣುಗಳು ಡೆಡ್ಲಿಕೊರೋನಾ ಅಟ್ಟಹಾಸವನ್ನ ಬಿಟ್ಟರೆ ಬೇರೆನೂ ನೋಡಿಲ್ಲ. ಅದ್ಯಾವಾಗ ನಮ್ಮ ಗವರ್ನಮೆಂಟ್ ಥಿಯೇಟರ್ ಆರಂಭಕ್ಕೆ ಅವಕಾಶ ಕೊಡುತ್ತೋ, ಅದ್ಯಾವಾಗ ನಮ್ಮ ಬಾಸ್ ಮೂವೀಸ್ ಬಿಗ್‌ಸ್ಕ್ರೀನ್ ಮೇಲೆ ಮೂಡುತ್ತೋ, ನಮ್ಮ ಆರಾಧ್ಯದೈವನ ಹೊತ್ತುಮೆರೆಸೋ ದಿವ್ಯಕ್ಷಣ ಅದ್ಯಾವಾಗ ಕೂಡಿಬರುತ್ತೋ...

ಕಿಚ್ಚನಿಗೆ ಬರ್ತಡೇ ಖುಷಿ; ಫ್ಯಾನ್ಸ್​​ಗೆ ಲಾಠಿರುಚಿ ತೋರಿಸಿದ ಖಾಕಿ

ಸ್ಯಾಂಡಲ್​ವುಡ್​ ಮಾಣಿಕ್ಯ ನಟ ಸುದೀಪ್​ಗೆ ಜನ್ಮದಿನದ ಸಂಭ್ರಮ. 47ನೇ ವರ್ಷಕ್ಕೆ ಕಾಲಿಟ್ಟ ಸ್ಯಾಂಡಲ್​ವುಡ್​ ಬಾದ್ ಷಾ ಸರಳ ಜನ್ಮದಿನಾಚರಣೆ ಮಾಡೋದಾಗಿ ಅಭಿಮಾನಿಗಳಿಗೆ ಕರೆ ನೀಡಿದ್ರು. ಆದ್ರೂ ಸಹ ನೆಚ್ಚಿನ ನಟನ ಬರ್ತಡೇಗೆ ಮಧ್ಯರಾತ್ರಿ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಮಂಗಳವಾರ ಮಧ್ಯರಾತ್ರಿ ಪುಟ್ಟೇನಹಳ್ಳಿಯಲ್ಲಿರುವ ಕಿಚ್ಚ ನಿವಾಸದ ಎದುರು ಅಭಿಮಾನಿಗಳು ಜಮಾಯಿಸಿದ್ದಾರೆ....
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img