Thursday, May 16, 2024

Sudeep

Dharshan : ದಚ್ಚು ಕಿಚ್ಚನ ಸ್ನೇಹ ಎಂತಹದ್ದು ಗೊತ್ತಾ..?! ಮತ್ತೆ ವೀಡಿಯೋ ವೈರಲ್..!

Film News : ದಚ್ಚು ಹಾಗು ಕಿಚ್ಚ ಸುದೀಪ್  ಒಂದು ಕಾಲದಲ್ಲಿ ಕುಚಿಕು ಗೆಳೆಯರು. ಇದೀಗ ಮತ್ತೆ ಅವರ ಸ್ನೇಹದ  ವಿಚಾರ ಪ್ರಸ್ತಾಪವಾಗಿದೆ. ಇವರ ಜೊತೆ ಒಬ್ಬ ಕ್ರಿಕೆಟಿಗ ಕೂಡಾ ಇದ್ನಂತೆ ಹಾಗಿದ್ರೆ ಮತ್ಯಾಕೆ ಈ ವಿಚಾರ ಬಂತು ಏನಿದರ ಸ್ಟೋರಿ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…… ದಚ್ಚು ಒಂದು ಸಮಯದಲ್ಲಿ ಸ್ನೇಹಿತರನ್ನು ಗುಡ್ಡೆ ಹಾಕಿಕೊಂಡು ಟ್ರಿಪ್‌ಗೆ...

Sandalwood : ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಶುರುವಾಗಿದೆ  ಫ್ಯಾನ್ಸ್ ವಾರ್..!

Film News: ಒಬ್ಬ ಅಭಿನಯ  ಚಕ್ರವರ್ತಿ  ಮತ್ತೊಬ್ಬ ಚಾಲೆಂಜಿಂಗ್ ಸ್ಟಾರ್  ಒಂದ್ಕಾಲದಲ್ಲಿ  ಅವರು ಕುಚುಕು  ಫ್ರೆಂಡ್ಸ್ ಆದ್ರೆ ಆ ಒಂದು ವಿಷಘಳಿಗೆ  ಅವರ  ಗೆಳೆತನಕ್ಕೆ ಕಪ್ಪು ಚುಕ್ಕೆಯಾಗಿ  ಉಳಿಯಿತು. ಮತ್ತೆ  ಒಂದಾಗ್ತಾರೆ ಅನ್ನೋ ನಿರೀಕ್ಷೆಯಲ್ಲಿ ಅವರ ಅಭಿಮಾನಿಗಳು ಕಾತುರದಿಂದ ಕಾಯ್ತಾ  ಇರ್ಬೇಕಾದ್ರೆ ಮತ್ತೊಂದೆಡೆ ಆ ಎರಡು  ಗುಂಪುಗಳು  ಮಾತ್ರ ಇನ್ನೂ ಫ್ಯಾನ್ಸ್ ವಾರ್  ನ್ನು...

Sudeep: ನಾನು ತಪ್ಪು ಮಾಡಿದ್ದರೆ ಕಾನೂನಿನ ತೀರ್ಪಿಗೆ ಶತಸಿದ್ಧ…!

Film News: ಸುದೀಪ್ ವಿರುದ್ಧ ವಂಚನೆ ಆರೋಪದ ಪ್ರತಿಯಾಗಿ ಕಿಚ್ಚ ಸುದೀಪ್ 10 ಕೋಟಿ ಮಾನನಷ್ಟ ಹೂಡಿ ನಿರ್ಮಾಪಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ.ಈ ಬೆನ್ನಲ್ಲೇ ನಿರ್ಮಾಪಕರು ಸುದ್ದಿಗೋಷ್ಠಿ ನಡೆಸಿ ಸುದೀಪ್ ವಂಚಿಸಿದ್ದು ನಿಜ ಎಂದು ಮತ್ತೆ ಆರೋಪಗಳನ್ನು ಮಾಡಿದ್ದಾರೆ. ಆರೋಪ ಪ್ರತ್ಯಾರೋಪಗಳನ್ನು ಗಮನಿಸಿದ ಸುದೀಪ್, ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಮತ್ತು ಕಲಾವಿದರ ಸಂಘಕ್ಕೆ...

ಅಭಿಮಾನಿ ಬಳಗದಲ್ಲಿ ಕಿಚ್ಚು ಹಚ್ಚಿಸಿದ ಡಿಕೆಶಿ ಕಿಚ್ಚ ಫೋಟೊಸ್

political news ಮೋಹಕತಾರೆ ನಟಿ ರಮ್ಯ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಲಿದ್ದಾರೆ ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ಎನ್ನುವುದಕ್ಕೆ ಹೇಳಿಮಾಡಿಸಿರುವಂತಿದೆ ಅವರ ಹಿಬಿಟ್ಟಿರುವ ಭಾವಚಿತ್ರಗಳು ಕೆಪಿಸಿಸಿ ರಾಜ್ಯಧ್ಯಕ್ಷ ಡಿಕೆ ಶಿವಕುಮಾರ ಅವರ ಜೊತೆ ಮತುಕತೆ ನಡೆಸಿ ಒಟ್ಟಿಗೆ ಭೋಜನೆ ಮಾಡಿದ್ದಾರೆ. ಈ ಹಿಂದೆ ಕೆಲವು ದಿನಗಳ ಹಿಂದೆ ರಮ್ಯಾ ಮತ್ತು ರಾಹುಲ್ ಗಾಂದಿಯ ಆಪ್ತರ ಜೊತೆ...

ಕೈ ನಾಯಕನ ಜೊತೆ ಕಿಚ್ಚನ ಮಾತುಕತೆ..! ರಾಜಕೀಯಕ್ಕೆ ಸುದೀಪ್ ಎಂಟ್ರಿ ಪಕ್ಕಾ ಆಯ್ತಾ..?!

Film News: ಸ್ಯಾಂಡಲ್​​ವುಡ್​ನ ಬೇಡಿಕೆಯ ನಟ ಕಿಚ್ಚ ಸುದೀಪ್ ಅವರು ಕಾಂಗ್ರೆಸ್​ಗೆ ಸೇರ್ಪಡೆ ಆಗುತ್ತಾರೆ ಎನ್ನುವ ವಿಚಾರ ಕೆಲ ದಿನಗಳಿಂದ ಚರ್ಚೆಯಲ್ಲಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಈ ವಿಚಾರವಾಗಿ ಸುದೀಪ್​ಗೆ ಈ ಮೊದಲು ಪ್ರಶ್ನೆ ಮಾಡಲಾಗಿತ್ತು. ಆದರೆ, ಇದಕ್ಕೆ ಅವರು ಪ್ರತಿಕ್ರಿಯೆ ನೀಡಿಲ್ಲ. ಈ ಬೆನ್ನಲ್ಲೇ ಡಿಕೆಶಿ ಅವರನ್ನು ಭೇಟಿ ಮಾಡಿದ್ದಾರೆ. ಡಿಕೆ ಶಿವಕುಮಾರ್,...

ಪಾಲಿಟಿಕ್ಸ್ ಗೆ ಸುದೀಪ್ ಎಂಟ್ರಿ ಪಕ್ಕಾ ?

ಚಿತ್ರರಂಗದಲ್ಲಿ ಸಕ್ಸಸ್ ಪಡೆದಿರುವ ಕಿಚ್ಚ ಸುದೀಪ್ ಅವರು ಪಾಲಿಟಿಕ್ಸ್​ಗೆ ಎಂಟ್ರಿ ಕೊಡ್ತಾರಾ? ನಟಿ ರಮ್ಯಾ ಅವರು ಈಗಾಗಲೇ ಕಿಚ್ಚ ಸುದೀಪ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ. ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ನಟಿ ಮಾತನಾಡಿದ್ದಾರೆ ಎನ್ನಲಾಗಿದೆ. ವಿಧಾನಸಭಾ ಚುನಾವಣೆ ಸಮೀಪಿಸಿರುವ ಸಂದರ್ಭ ಕಿಚ್ಚ ಸುದೀಪ್​ಗೆ ಆಫರ್ ಕೊಡಲಾಗಿದೆ. ನಟ ಸುದೀಪ್ ಅವರನ್ನು...

ಬೆಂಗಳೂರಿಗರ ನೆರವಿಗೆ ನಿಂತ ಕಿಚ್ಚ ಸುದೀಪ್…!

Banglore News: ಕರುನಾಡ  ಚಕ್ರವರ್ತಿ  ಕಿಚ್ಚ ಸುದೀಪ್  ಇದೀಗ ಬೆಂಗಳೂರಿಗೆ  ಸಂಜೀವಿನಿಯಾಗಿದ್ದಾರೆ. ಹೌದು  ದೋಸೆ, ಸಧ್ಯ ತಿನ್ನುತ್ತಾ ಫುಲ್  ಬ್ಯುಸಿಯಾಗಿರೋ ರಾಜಕಾರಣಿಗಳ ಮಧ್ಯೆ ಇದೀಗ ನಟ ಸುದೀಪ್ ಬೆಂಗಳೂರು ನೆರೆ ಸಂತ್ರಸ್ತರಿಗೆ ನೆರವಾಗಿದ್ದಾರೆ. ಕರುನಾಡಿನ ಅಭಿಮಾನಿಗಳ ಪಾಲಿನ ಮಾಣಿಕ್ಯ ಇದೀಗ ಕರುನಾಡ ಜನತೆಗೆ  ಬೆಂಗಾವಲಾಗಿ ನಿಂತಿದ್ದಾರೆ. ಹೌದು ಮಹಾಮಳೆಯಿಂದಾಗಿ  ಕರುನಾಡು ತತ್ತರಿಸಿ ಹೋಗಿದೆ. ಬೆಂಗಳೂರಿನ ಜನರಂತೂ ಹೈರಾಣಾಗಿ...

ಮತ್ತೆ ಒಂದಾಗ್ತಾರಾ ಕಿಚ್ಚ ದಚ್ಚು..?!

Film News: ಕರುನಾಡ ಚಕ್ರವರ್ತಿ ಸುದೀಪ್ ಹಾಗು ಬಾಕ್ಸ್ ಆಫೀಸ್ ಸುಲ್ತಾನ್ ಡಿ ಬಾಸ್ ಫೋಟೋವೊಂದು  ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ. ಈ ಫೋಟೋ ಇದೀಗ ಎಲ್ಲರಲ್ಲೂ  ಕುತೂಹಲ ಮೂಡಿಸಿದೆ. ದಚ್ಚು ಕಿಚ್ಚ ಒಟ್ಟಾಗಿ ತೆರೆ ಮೇಲೆ ಬರುತ್ತಿದ್ದಾರಾ ಅನ್ನೋ ಪ್ರಶ್ನೆ ಮೂಡಿದೆ. ಹಾಗಿದ್ರೆ ಏನಿದರ ನಿಜ ವಿಚಾರ …?ಇಲ್ಲಿದೆ ಕಂಪ್ಲೀಟ್ ಕಹಾನಿ. ಕಿಚ್ಚ ಸುದೀಪ್ ...

ಗಡಂಗ್ ರಕ್ಕಮ್ಮಗೆ ಕೋರ್ಟ್ ಸಮನ್ಸ್…!

Bollywood News: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧದ ಜಾರಿ ನಿರ್ದೇಶನಾಲಯದ ಚಾರ್ಜ್‌ ಶೀಟ್‌ ಸಲ್ಲಿಸಿದ್ದು, ಇದನ್ನು ದೆಹಲಿಯ ಪಟಿಯಾಲಾ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿ ಸೆಪ್ಟೆಂಬರ್ 26 ರಂದು ಸಮನ್ಸ್ ನೀಡಲಾಗಿದೆ  ಎಂದು  ತಿಳಿದು ಬಂದಿದೆ. 215 ಕೋಟಿ ರೂ.ಗಳ ಸುಲಿಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು  ಹೇಳಲಾಗಿದೆ. ಇನ್ನು ವಂಚನೆ ಹಾಗೂ...

ಕಿಚ್ಚನ ಫ್ಯಾನ್ಸ್ಗೆ ಕಿಕ್ಕೆಚ್ಚಿಸಿದ ರಕ್ಕಮ್ಮ ಹಾಡು..!

ಸ್ಯಾಂಡಲ್‌ವುಡ್ ಸಕಲಕಲಾ ವಲ್ಲಭ, ಅಭಿನಯ ಚಕ್ರವರ್ತಿ ಬಾದ್‌ಷಾ ಕಿಚ್ಚ ಸುದೀಪ್ ನಟಿಸಿರೋ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಜುಲೈ ೨೮, ಇನ್ನೆರಡೇ ದಿನಗಳಷ್ಟೇ ರೋಣನ ಅಬ್ಬರ ಶುರುವಾಗೋದಕ್ಕೆ ಕಾಲಾವಕಾಶ ಇರೋದು. ಈಗಾಗಲೇ ಚಿತ್ರದ ಟೀಸರ್, ಟ್ರೆöÊಲರ್, ಸಾಂಗ್ಸ್ನಿAದ ಕುತೂಹಲ ಹೆಚ್ಚಿಸಿರೋ ವಿಕ್ರಾಂತ್ ರೋಣ ರಿಲೀಸ್ ಆಗೋ ಕೊನೆಯ...
- Advertisement -spot_img

Latest News

ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣ ಸಾಲಕ್ಕೆ ಜಮೆ ಮಾಡುತ್ತಿರುವುದು ಖಂಡನೀಯ: ಕುಮಾರಸ್ವಾಮಿ

Political News: ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ...
- Advertisement -spot_img