Friday, July 11, 2025

sudeepa

ಕಿಚ್ಚನ ಫ್ಯಾನ್ಸ್ಗೆ ಕಿಕ್ಕೆಚ್ಚಿಸಿದ ರಕ್ಕಮ್ಮ ಹಾಡು..!

ಸ್ಯಾಂಡಲ್‌ವುಡ್ ಸಕಲಕಲಾ ವಲ್ಲಭ, ಅಭಿನಯ ಚಕ್ರವರ್ತಿ ಬಾದ್‌ಷಾ ಕಿಚ್ಚ ಸುದೀಪ್ ನಟಿಸಿರೋ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಜುಲೈ ೨೮, ಇನ್ನೆರಡೇ ದಿನಗಳಷ್ಟೇ ರೋಣನ ಅಬ್ಬರ ಶುರುವಾಗೋದಕ್ಕೆ ಕಾಲಾವಕಾಶ ಇರೋದು. ಈಗಾಗಲೇ ಚಿತ್ರದ ಟೀಸರ್, ಟ್ರೆöÊಲರ್, ಸಾಂಗ್ಸ್ನಿAದ ಕುತೂಹಲ ಹೆಚ್ಚಿಸಿರೋ ವಿಕ್ರಾಂತ್ ರೋಣ ರಿಲೀಸ್ ಆಗೋ ಕೊನೆಯ...

‘ವಿಕ್ರಾಂತ್‌ರೋಣ’ನ ಅದ್ಭುತ ಲೋಕವನ್ನು ತಮ್ಮ ಭಾಷೆಯಲ್ಲೇ ನೋಡೋ ಅವಕಾಶ..!

ಪಾಕೀಸ್ತಾನ ನೇಪಾಳದಲ್ಲೂ ವಿಕ್ರಾಂತ್‌ರೋಣ  ಬಿಡುಗಡೆ ! ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ. ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ 'ಸಿನೆಡಬ್ಸ್' ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ. ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯಕಶ್ಯಪ್...

ಕಿಚ್ಚನಿಗೆ ನಿಂದನೆ: ಅಹೋರಾತ್ರ, ಚರಣ್ ವಿರುದ್ಧ ಸೈಬರ್ ಕ್ರೈಂಗೆ ದೂರು

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಪದಗಳಿಂದ ನಿಂದಿಸುತ್ತಿದ್ದ ಅಹೋರಾತ್ರ ಮತ್ತು ಚರಣ್ ವಿರುದ್ಧ ಫೀಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮಾ ಹರೀಶ್ ಅವರು ಸೈಬರ್ ಅಪರಾಧ ಕಮೀಷನರಿಗೆ ದೂರು ನೀಡಿದ್ದಾರೆ. ಅಹೋರಾತ್ರ ಮತ್ತು ಚರಣ್ ಸಾಮಾಜಿಕ ಜಾಲತಾಣದಲ್ಲಿ ಸುದೀಪ್ ಬಗ್ಗೆ ಬಹಳ ಕೆಟ್ಟ ಕೆಟ್ಟದಾಗಿ ಬೈದು ಅವಹೇಳನಕಾರಿ ಹೇಳಿಕೆ ನೀಡಿದ್ದರು....

ಸುದೀಪ್ ಹೇಳಿಕೆಗೆ ಸಿಎಮ್ ಬೊಮ್ಮಾಯಿ ಸಾಥ್..!

ಕನ್ನಡ ಚಿತ್ರರಂಗದಲ್ಲೀಗ ಏಕಾಏಕೀ ಬಾಷೆಗಳ ಸಮರ ಶುರುವಾಗಿದೆ. ಹಿಂದಿ ರಾಷ್ಟç ಭಾಷೆಯಲ್ಲ ಎಂಬ ಕಿಚ್ಚನ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವ್‌ಗನ್ ಕೊಟ್ಟ ಉತ್ತರಕ್ಕೆ ಈಗ ಪ್ರತಿಯೊಬ್ಬ ಕನ್ನಡಿಗನೂ ಕೆರಳಿದ್ದಾನೆ. ಅಷ್ಟೇ ಅಲ್ಲ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹ ಕಿಚ್ಚನ ಹೇಳಿಕೆಗೆ ಸಾಥ್ ಕೊಟ್ಟಿದ್ದಾರೆ. ಹಿಂದಿ ರಾಷ್ಟç ಭಾಷೆಯಲ್ಲ ಎಂಬ ಕಿಚ್ಚನ ಹೇಳಿಕೆಗೆ ಬೆಂಬಲ...
- Advertisement -spot_img

Latest News

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 1

Spiritual: ಭಾರತದಲ್ಲಿ ರಾಶಿ ರಾಶಿ ಪುರಾತನ, ಪ್ರಾಚೀನ ಕಾಲದ, ಶ್ರೀಮಂತ, ಸಾಂಸ್ಕೃತಿಕ ದೇವಸ್ಥಾನಗಳಿದೆ. ಇಡೀ ಪ್ರಪಂಚದಲ್ಲಿ ಹಿಂದೂ ದೇವಸ್ಥಾನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೊಂದಿರುವ ದೇಶ ಅಂದ್ರೆ...
- Advertisement -spot_img