Political News: ದೇಶಾದ್ಯಂತ ಕೇಂದ್ರದ ತ್ರಿಭಾಷಾ ಸೂತ್ರದ ಕುರಿತು ಪರ-ವಿರೋಧದ ಚರ್ಚೆಗಳು ಜೋರಾಗಿ ನಡೆಯುತ್ತಿರುವ ಹೊತ್ತಲ್ಲೇ ರಾಜ್ಯಸಭಾ ಸದಸ್ಯೆ ಡಾ. ಸುಧಾಮೂರ್ತಿ ತ್ರಿಭಾಷಾ ನಿಲುವಿಗೆ ಬೆಂಬಲ ಸೂಚಿಸಿದ್ದಾರೆ. ಸಂಸತ್ತಿನ ಬಳಿಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಒಬ್ಬರು ವಿವಿಧ ಭಾಷೆಗಳನ್ನು ಕಲಿಯಬೇಕು ಎಂದು ಪ್ರತಿಪಾದಿಸಿದ್ದಾರೆ.
https://youtu.be/aqR4kSz9Zdk
ಒಬ್ಬರು ಬಹು ಭಾಷೆಗಳನ್ನು ಕಲಿಯಬೇಕು ಎಂಬುದು ನನ್ನ ನಿಲುವು. ನನಗೂ 7-8...
State News:
ಧಾರವಾಡದಲ್ಲಿ ಐಐಐಟಿ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದ ವೇಳೆ ಸುಧಾಮೂರ್ತಿ ಕೌದಿ ಉಡುಗೊರೆ ನೀಡಿದ್ದರು. ಉಡುಗೊರೆ ಹಿಂದಿನ ಕತೆಯಲ್ಲಿ 3 ಸಾವಿರ ದೇವದಾಸಿಯರ ಪಾತ್ರ ಪ್ರಮುಖವಾಗಿದೆ. ರಾಯಚೂರು ಜಿಲ್ಲೆಯ ದೇವದಾಸಿ ಮಹಿಳೆಯರು ತಯಾರಿಸಿದ ಕೌದಿಯನ್ನು ಸುಧಾಮೂರ್ತಿ ಉಡುಗೊರೆಯಾಗಿ ನೀಡಿದ್ದಾರೆ. ದೇವದಾಸಿ ಪದ್ಧತಿಯಿಂದ ಹೊರತಂದು ಮಹಿಳೆಯರಿಗೆ ಬದುಕು ಕಟ್ಟಿಕೊಟ್ಟಿರುವ ಸುಧಾಮೂರ್ತಿ ಅದೇ ಮಹಿಳೆಯರು...
ಬೆಂಗಳೂರು: ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಗೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ 350 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಗೆ ದೇಣಿಗೆಯನ್ನು ನೀಡಲಾಗಿದೆ.103 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಣವಾಗಿದೆ. ಇನ್ಫೋಸಿಸ್ ನ ಅಧ್ಯಕ್ಷೆ ಸುಧಾಮೂರ್ತಿಯವರು ಆಸ್ಪತ್ರೆಗೆ ದೇಣಿಗೆ ನೀಡಿದ್ದಾರೆ. ಈ ಆಸ್ಪತ್ರೆ ಸೇರಿದರೆ ದೇಶದ ಅತ್ಯಂತ ದೊಡ್ಡ ಹೃದ್ರೋಗ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಜಯದೇವ ಹೃದ್ರೂಗ...