Tuesday, September 15, 2026

sudha murty

ಸುಧಾಮೂರ್ತಿಯನ್ನ ಟಾರ್ಗೆಟ್ ಮಾಡಿದ ಸೈಬರ್ ವಂಚಕರು!

ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರಿಗೆ ವಂಚಿಸಲು ಸೈಬರ್ ವಂಚಕರು ಯತ್ನಿಸಿದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ದೂರಸಂಪರ್ಕ ಸಚಿವಾಲಯದ ಉದ್ಯೋಗಿ ಹೆಸರಲ್ಲಿ ಇನ್ಫೋಸಿಸ್ ಸುಧಾಮೂರ್ತಿ ಅವರಿಗೆ ವಂಚಿಸೋ ಯತ್ನ ನಡೆದಿದೆ. ನಿಮ್ಮ ನಂಬರ್ ಆಧಾರ್‌ಗೆ ಲಿಂಕ್ ಮಾಡದೇ ನೋಂದಾಯಿಸಲಾಗಿದೆ ಅಂತ ಹೇಳಿದ್ದಾರೆ. ವೈಯಕ್ತಿಕ ಮಾಹಿತಿ ಪಡೆಯಲು ಯತ್ನಿಸಿದ್ದಾರಂತೆ. ನಿಮ್ಮ ನಂಬರ್‌ನಿಂದ ಅಶ್ಲೀಲ...

Akshata Murty: ಸುಧಾಮೂರ್ತಿ ಮಗಳು ಫುಲ್ ಟ್ರೋಲ್! : ಅಕ್ಷತಾ ಡ್ರೆಸ್‌ ಮೇಲೆ ಎಲ್ಲರ ದೃಷ್ಟಿ!

ಬ್ರಿಟನ್ ಪಾರ್ಲಿಮೆಂಟ್​ ಚುನಾವಣೆಯಲ್ಲಿ ರಿಷಿ ಸುನಕ್​​​ ನೇತೃತ್ವದ ಕನ್ಸರ್ವೇಟಿವ್ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಬರೋಬ್ಬರಿ 14 ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಇನ್ನು ಇದುವರೆಗೆ ಪ್ರಧಾನಿಯಾಗಿದ್ದ ಕನ್ಸರ್ವೇಟಿವ್‌ ಪಕ್ಷದ ರಿಷಿ ಸುನಕ್‌ ಅವರು ರಾಜೀನಾಮೆ ನೀಡಿದ್ದಾರೆ. ರಿಷಿ ರಾಜೀನಾಮೆ...

Tirupathi temple: 1.25 ಕೋಟಿ ಮೌಲ್ಯದ ಚಿನ್ನವನ್ನು ದೇಣಿಗೆ ನೀಡಿದ ಇನ್ಫೋಸಿಸ್ ನಾರಾಯಣ ಮೂರ್ತಿ ದಂಪತಿ

 ತಿರುಪತಿ: ಇನ್ಪೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ದಂಪತಿಗಳು 1.25 ಕೋಟಿ ಮೌಲ್ಯದ ಚಿನ್ನವನ್ನು ಸೋಮವಾರ ತಿರುಪತಿ ತಿಮ್ಮಪ್ಪನಿಗೆ ದೇಣಿಗೆ ನೀಡಿದರು. ಇನ್ನುಈ ದೇಣಿಗೆಯನ್ನು ರಂಗ ನಾಯಕ ಮಂಡಲ  ಟಿಟಿಡಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿರುವ ಎ ವಿ  ಧರ್ಮರೆಡ್ಡಿಯವರಿಗೆ ಚಿನ್ನದಿಂದ ಮಾಡಿದ ಶಂಖ ಮತ್ತು ಕೂರ್ಮ ಪೀಠವನ್ನು ದೇಣಿಗೆ ರೂಪದಲ್ಲಿ ನೀಡಿದರು ಈ ಹಿಂದೆ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img