Wednesday, August 12, 2026

sudhakar angry on suresh kumar

ಪರೀಕ್ಷೆ ವಿಚಾರಕ್ಕೆ ಸುರೇಶ್ ಕುಮಾರ್- ಸುಧಾಕರ್ ಜಟಾಪಟಿ

www.karnatakatv.net:ರಾಜ್ಯ- SSLC ವಿದ್ಯಾರ್ಥಿಗಳ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಆರೋಗ್ಯ ಸಚಿವ ಸುಧಾಕರ್ ನಡುವೆ ಜಟಾಪಟಿ ಶುರುವಾಗಿದ್ದು. ಈ ಸಂಬಂಧ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಿದ್ದು, ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದಿದ್ದಾರೆ. ನಿನ್ನೆ ಶಿಕ್ಷಣ ಸಚಿವ ಸುರೇಶ್ ಕುಮಾರ್ SSLC ಪರೀಕ್ಷೆಯ ದಿನಾಂಕವನ್ನ ಪ್ರಕಟಿಸಿದ್ರು. ಈ ವಿಚಾರದ...
- Advertisement -spot_img

Latest News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ...
- Advertisement -spot_img