Sunday, August 16, 2026

Sudhakar attacks Congress

ಕಾಂಗ್ರೆಸ್ ಬೇಜವಬ್ದಾರಿತನವನ್ನು ಜನ ಮರೆತಿಲ್ಲ- ಡಾ,ಕೆ ಸುಧಾಕರ್

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕೊರೊನಾ ನಿಯಂತ್ರಣಕ್ಕೆ ಸಂಭoದಿಸಿದoತೆ ಮಾರ್ಗಸೂಚಿಗಳನ್ನು ಹೊರಡಿಸಿದ್ದವು, ಆದರೆ ಕಾಂಗ್ರೆಸ್ ಮಾಡಿದ್ದೇ ಬೇರೆ ಕಾಂಗ್ರೆಸ್ ಬೇಜವಬ್ದಾರಿ ತನವನ್ನು ಜನರು ಮರೆತಿಲ್ಲ ಮತ್ತು ಕ್ಷಮಿಸುವುದು ಇಲ್ಲ.ಎಂದು ಆರೋಗ್ಯ ಸಚಿವ ಡಾ,ಕೆ ಸುಧಾಕರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಡಾ,ಕೆ ಸುಧಾಕರ್ ರವರು ಕಾಂಗ್ರೆಸ್ ಪಾದಯಾತ್ರೆಯ ಬಗ್ಗೆ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಾದಯಾತ್ರೆಗೆ ಸಂಭoದಿಸಿದoತೆ ಹೈಕೋರ್ಟ್...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img