Tuesday, January 20, 2026

Sudhakar

‘ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶ ಮುಚ್ಚಿಡುವ ಉದ್ದೇಶವೂ ಇಲ್ಲ, ಅವಶ್ಯಕತೆಯೂ ಇಲ್ಲ’

ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದು, ಕೋರೋನಾ ವಿಷಯದಲ್ಲಿ ಸಿಎಂ ಯಡಿಯೂರಪ್ಪ ಮತ್ತು ಸಚಿವ ಸುಧಾಕರ್ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಕೊರೊನಾದಿಂದ ಕಡಿಮೆ ಜನ ಸತ್ತಿದ್ದಾರೆ. ಆದ್ರೆ ರಾಜ್ಯ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಜನ ಸತ್ತಿದ್ದಾರೆಂದು ರಾಜ್ಯದ ಜನತೆಗೆ ಸುಳ್ಳು ಹೇಳಿದೆ ಎಂದು ಆರೋಪಿಸಿ, ಟ್ವೀಟ್ ಮಾಡಿದ್ದರು. ಬೆಂಗಳೂರಿನಲ್ಲಿ...

ಸಭೆ ಸಮಾರಂಭದಲ್ಲಿ ಕೊರೊನಾ ನಿಯಮ ಪಾಲನೆಯಾಗದಿದ್ದಲ್ಲಿ ಸಾವಿರ ಸಾವಿರ ಫೈನ್..!

ದೇಶದಲ್ಲಿ ದಿನಕಳೆದಂತೆ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ರಾಜ್ಯದಲ್ಲೂ ಕೂಡ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡುವ ಮೂಲಕ ನಿಯಮಗಳ ಬಗ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ...

‘ಸುಧಾಕರ್ ಸ್ಥಿತಿ ತಾ ಕಳ್ಳ ಇತರರನ್ನು ನಂಬ ಎಂಬಂತಾಗಿದೆ’

ಸಚಿವ ಡಾ. ಸುಧಾಕರ್ ಅವರ ಏಕಪತ್ನಿ ವೃತಸ್ಥ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507...

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ ಸಿಐಡಿ ತನಿಖೆಗೆ : ಗೃಹ ಸಚಿವ ಬೊಮ್ಮಾಯಿ ಖಡಕ್ ಆದೇಶ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿ ಬಳಿ ಸೋಮವಾರ ಮಧ್ಯ ರಾತ್ರಿ ಜಿಲೇಟಿನ್ ಸ್ಫೋಟ ಗೊಂಡಿದ್ದು, ಆರು ಜನ ಮೃತ ಪಟ್ಟಿದ್ದಾರೆ. ಘಟನ ಸ್ಥಳಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಯಿ ಭೇಟಿ ನೀಡಿ ಘಟನಾ ಸ್ಥಳದಲ್ಲಿನ ವಾಸ್ತವ ಸ್ಥಿತಿಯನ್ನು ಪರಿಶೀಲನೆ ನಡೆಸಿದರು. ಘಟನೆಗೆ ನಿಖರ ಕಾರಣವೇನು ಎಂಬುದನ್ನು ಜಿಲ್ಲೆಯ ಪೊಲೀಸ್, ಗಣಿ ಮತ್ತು ಭೂ...
- Advertisement -spot_img

Latest News

Mandya: ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆಯಲ್ಲಿ ಹಳ್ಳಿಕಾರ್ ತಳಿಯ ಹೋರಿಗಳ ಪಾರಮ್ಯ

Mandya: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆ ಶುರುವಾಗಿದ್ದು, ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ರೈತರು ತಮ್ಮ ಹಸುಗಳನ್ನು ಜಾತ್ರೆಗೆ...
- Advertisement -spot_img