Friday, August 7, 2026

Sudhamurthi

ಮಂತ್ರಾಲಯಕ್ಕೆ ಸುಧಾಮೂರ್ತಿ ಭೇಟಿ

www.karnatakatv : ರಾಯಚೂರು: ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಇಂದು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಭೇಟಿ ನೀಡಿ ರಾಯರ ದರ್ಶನ ಪಡೆದರು.  ಮಠದಲ್ಲಿನ ಯತಿಗಳ ಬೃಂದಾವನ ದರ್ಶನ ಮಾಡಿ, ನೂತನವಾಗಿ ಲೋಕಾರ್ಪಣೆಯಾಗಿರುವ ವೇದಾಂತ ಹಾಗೂ ರಾಯರ ಜೀವನದರ್ಶನ ಕುರಿತ ಮಾಹಿತಿ ನೀಡೋ ಹರಿದರ್ಶಿನಿ ಮ್ಯೂಸಿಯಂಗೆ ಭೇಟಿ ನೀಡಿದ್ರು. ಈ ವೇಳೆ ಮಠದ ಪೀಠಾಧಿಪತಿ ಸುಬುಧೇಂದ್ರ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img