Saturday, November 8, 2025

Sudhir Jain

ಕೆಂಪುಕೋಟೆಗೆ ಕನ್ನ – ವಜ್ರಖಚಿತ ಚಿನ್ನದ ಕಲಶ ಕಳವು!

ದೆಹಲಿಯ ಅತ್ಯಂತ ಭದ್ರತೆಯ ಸ್ಥಳವಾಗಿರುವ ಕೆಂಪುಕೋಟೆಗೇ ಖದೀಮರು ಕನ್ನ ಹಾಕಿದ್ದಾರೆ. ಅಲ್ಲಿಂದ ಲಕ್ಷಾಂತರ ಮೌಲ್ಯದ ವಜ್ರಖಚಿತ ಚಿನ್ನದ ಕಲಶವನ್ನು ಕಳ್ಳರು ಸಿನಿಮೀಯ ರೀತಿಯಲ್ಲಿ ಕದ್ದಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. 760 ಗ್ರಾಂ ತೂಕದ ಚಿನ್ನದ ಕಲಶದಲ್ಲಿ 150 ಗ್ರಾಂ ವಜ್ರ, ಮಾಣಿಕ್ಯ ಮತ್ತು ಪಚ್ಚೆ ರತ್ನಗಳು ಅಳವಡಿಸಲಾಗಿದೆ. ಜೈನ ಧರ್ಮದ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಉದ್ಯಮಿ...
- Advertisement -spot_img

Latest News

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...
- Advertisement -spot_img