Saturday, July 5, 2025

Sugar factory

ಕುತೂಹಲ ಹುಟ್ಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರದ ಚಿತ್ರೀಕರಣ ಮುಕ್ತಾಯ

ಚಿತ್ರೀಕರಣ ಆರಂಭದ ದಿನದಿಂದಲ್ಲೂ ಸಾಕಷ್ಟು ಕುತೂಹಲ ಹುಟ್ಟಿಸಿರುವ "ಶುಗರ್ ಫ್ಯಾಕ್ಟರಿ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚೆಗೆ ನೆಲಮಂಗಲದ ಬಳಿಯ ಅಂಕಿತ್ ವಿಸ್ತಾದಲ್ಲಿ ಕೊನೆಯ ಸನ್ನಿವೇಶವನ್ನು ಚಿತ್ರಿಸಿಕೊಳ್ಳುವುದರೊಂದಿಗೆ ನಿರ್ದೇಶಕ ದೀಪಕ್ ಅರಸ್ ಚಿತ್ರೀಕರಣ ಪೂರ್ಣಗೊಳಿಸಿ, ಕುಂಬಳಕಾಯಿ ಒಡೆದಿದ್ದಾರೆ. ಚಿತ್ರೀಕರಣ ಮುಕ್ತಾಯ ದಿನದ ಸಂಭ್ರಮವನ್ನು ಚಿತ್ರತಂಡ ಸಂತಸದಿಂದ ಆಚರಿಸಿದೆ. ಗೋವಾ, ಬೆಂಗಳೂರು, ಮೈಸೂರು ಹಾಗೂ ಕಜಾಕಿಸ್ಥಾನದಲ್ಲಿ ‍55 ದಿನಗಳ ಚಿತ್ರೀಕರಣ...

ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ಗಡಿಪಾರಿಗೆ ಆಗ್ರಹ- 12ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

ಚಾಮರಾಜನಗರ: ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ದುರ್ವರ್ತನೆ ಖಂಡಿಸಿ ಚಾಮರಾಜನಗರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಇಂದು 12ನೇ ದಿನಕ್ಕೆ ಕಾಲಿಟ್ಟಿದೆ.ಜಿಲ್ಲೆಯ ಕುಂತೂರಿನ ಬಣ್ಣಾರಿಯಮ್ಮನ್ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷನ ದುರ್ವತನೆಗೆ ಖಂಡಿಸಿ ಕಳೆದ 12 ದಿಗಳಿಂದ ರೈತರು ಪ್ರತಿಭಟನೆ ನಡೆಸ್ತಿದ್ದಾರೆ. ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷ ಶರವಣ ಕಾರ್ಖಾನೆಗೆ ಕಬ್ಬು ತಂದು ಹಾಕುವ ರೈತರ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img