Friday, March 29, 2024

Sugar Factory Pending bill

ಸಂಸತ್ ನಲ್ಲಿ ಸುಮಲತಾ ಮಾತು- ಲೋಕಸಭೆಯಲ್ಲಿ ಕನ್ನಡದ ಕಂಪು..!

ನವದೆಹಲಿ: ಮೊದಲ ಬಾರಿಗೆ ಲೋಕಸಭೆಯಲ್ಲಿ ಮಾತನಾಡಿರೋ ಸಂಸದೆ ಸುಮಲತಾ ಕ್ಷೇತ್ರದ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ರು. ಅಲ್ಲದೆ ರೈತರಿಗೆ ನೀಡಿದ್ದ ಭರವಸೆ ಈಡೇರಿಸದ ರಾಜ್ಯ ಸರ್ಕಾರದ ವೈಫಲ್ಯತೆಯನ್ನೂ ಸಂಸತ್ ನಲ್ಲಿ ಸ್ವಾಭಿಮಾನಿ ಸುಮಲತಾ ಎತ್ತಿತೋರಿದ್ರು. ಕನ್ನಡದಲ್ಲಿ ಮೊದಲು ಮಾತು ಶುರುಮಾಡಿದ ಸಂಸದೆ ಸುಮಲತಾ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದ ಅರ್ಪಿಸಿದ್ರು. ಬಳಿಕ ಮಾತನಾಡಿದ ಅವರು ಕಳೆದ...
- Advertisement -spot_img

Latest News

ತಲೆಗೂದಲು ಬಾಚುವಾಗ ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಬಾರದು..

Health Tips: ಪ್ರತಿದಿನ ಹೆಣ್ಣು ಮಕ್ಕಳು ಕೂದಲು ಬಾಚಲೇಬೇಕಾಗುತ್ತದೆ. ಆದರೆ ಹೀಗೆ ಕೂದಲು ಬಾಚುವಾಗ, ನಾವು ಮಾಡುವ ಕೆಲವು ತಪ್ಪುಗಳು, ಮನೆಯ ಆರ್ಥಿಕ ಪರಿಸ್ಥಿತಿ ಹದಗೆಡಿಸುತ್ತದೆ....
- Advertisement -spot_img