Wednesday, September 17, 2025

sugar

ಉಪ್ಪು ಹೆಚ್ಚು ಬಳಸಿದ ತಿಂಡಿ ತಿಂದರೆ, ಅನಾರೋಗ್ಯಕ್ಕೆ ಈಡಾಗುತ್ತೀರಿ ಹುಷಾರ್..

Health Tips: ಉಪ್ಪು ಅಂದ್ರೆ, ಆಹಾರವನ್ನು ರುಚಿಗೊಳಿಸುವ, ಮುಖ್ಯವಾದ ವಸ್ತು. ನೀವು ಯಾವುದೇ ಆಹಾರಕ್ಕೆ ಹಲವು ಮಸಾಲೆ ಪದಾರ್ಥಗಳನ್ನು ಸೇರಿಸಿದರೂ, ಉಪ್ಪು ಹಾಕದಿದ್ದಲ್ಲಿ, ಅದರ ರುಚಿಯೇ ಹಾಳಾಗಿ ಹೋಗುತ್ತದೆ. ಹಾಗಾಗಿ ಅವಶ್ಯಕತೆ ಇದ್ದಷ್ಟು ಉಪ್ಪು ಹಾಕುವುದು. ಆದರೆ ಅವಶ್ಯಕತೆ ಮೀರಿ ಉಪ್ಪು ಬಳಸಿದರೆ, ಆರೋಗ್ಯವೇ ಹಾಳಾಗಿ ಹೋಗುತ್ತದೆ. ಉಪ್ಪು ಹೆಚ್ಚು ಬಳಸಿದ ತಿಂಡಿ, ಕುರುಕಲು...

ಬಿಪಿ, ಶುಗರ್ ಇರುವವರು ಈ ಆಹಾರಗಳನ್ನು ಸೇವಿಸಲೇಬೇಡಿ

Health tips: ಬಿಪಿ, ಶುಗರ್ ಅನ್ನು ರೋಗ ಇತ್ತೀಚಿನ ದಿನಗಳಲ್ಲಿ ಕಾಮನ್ ಆಗಿರಬಹುದು. ಆದರೆ, ಅದನ್ನು ಅನುಭವಿಸುವವರ ನೋವು ಕಾಮನ್ ಆಗಿಲ್ಲ. ಬಿಪಿ ನೆತ್ತಿಗೇರಿ, ಸಡನ್ ಆಗಿ ಸಾವೇ ಸಂಭವಿಸಬಹುದು. ಅಥವಾ ಪಾರ್ಶ್ವವಾಯು ಬರಬಹುದು. ಹಾರ್ಟ್ ಅಟ್ಯಾಕ್ ಆಗಬಹುದು. ಹಾಗಾಗಿ ಬಿಪಿ, ಶುಗರ್ ಸಮಸ್ಯೆಯನ್ನು ಎಂದಿಗೂ ಸಾಮಾನ್ಯವೆಂದು ಭಾವಿಸಬೇಡಿ. ಹಾಗಾಗಿ ನಾವಿಂದು ಬಿಪಿ, ಶುಗರ್...

ಸಕ್ಕರೆ ಬದಲಿಗಳು ಎಂದರೇನು..? ಇವುಗಳನ್ನು ಬಳಸುವುದು ಎಷ್ಟು ಸೂಕ್ತ..?

Health Tips: ಸಕ್ಕರೆ ಬದಲಿಗಳು ಅಂದ್ರೆ, ಕೃತಕ ಸಿಹಿಕಾರಕ. ನಾವು ಸೇವಿಸುವ ಆಹಾರ ಸಿಹಿಯಾಗಬೇಕು ಅಂತಾ ಇದನ್ನು ಉಪಯೋಗಿಸಲಾಗುತ್ತದೆ. ಆದರೆ ಇವುಗಳ ಬಳಕೆ ಆರೋಗ್ಯಕ್ಕೆ ಒಳ್ಳೆಯದೋ, ಕೆಟ್ಟದ್ದೋ ಗೊತ್ತಿರುವುದಿಲ್ಲ. ಹಾಗಾಗಿ ವೈದ್ಯೆಯಾದ ಡಾ.ಅಶ್ವಿನಿ ಚಕ್ರಸಾಲಿಯವರು ಈ ಬಗ್ಗೆ ವಿವರಿಸಿದ್ದಾರೆ ನೋಡಿ.. https://www.youtube.com/watch?v=-ztcFoQEJ7c ಸಕ್ಕರೆ ಬದಲಿಗಳಲ್ಲಿ ಎರಡು ವಿಧವಿದೆ. ಒಂದು ನ್ಯಾಚುರಲ್ ಸ್ವೀಟ್‌ ಇನ್ನೊಂದು ಆರ್ಟಿಫಿಶಿಯಲ್ ಸ್ವೀಟ್. ನ್ಯಾಚುಲ್...

ಮಧುಮೇಹ ಅಂದ್ರೆ ಏನು..? ಸಕ್ಕರೆ ಖಾಯಿಲೆ ಇದ್ದವರ ಆಹಾರ ಪದ್ಧತಿ ಹೇಗಿರಬೇಕು..?

Health Tips: ವೈದ್ಯೆಯಾದ ಅಶ್ವಿನಿ ಚಕ್ರಸಾಲಿ ಅವರು ಮಧುಮೇಹದ ಬಗ್ಗೆ ವಿವರಿಸಿದ್ದಾರೆ. ಸಕ್ಕರೆ ಎಂದರೆ ಬರೀ ಸಕ್ಕರೆಯಲ್ಲ. ನಾವು ತಿನ್ನೋ ಹಲವು ಆಹಾರಗಳಲ್ಲಿ ಸಕ್ಕರೆ ಅಂಶವಿರುತ್ತದೆ. ಆದರೆ ಆ ಬಗ್ಗೆ ನಮಗೆ ಗೊತ್ತಿರುವುದಿಲ್ಲ. ನಮಗೆ ಗೊತ್ತಿಲ್ಲದೆಯೇ, ನಮ್ಮ ದೇಹಕ್ಕೆ ಹಲವು ಆಹಾರ ಸೇವನೆಗಳ ಮೂಲಕ, ಸಕ್ಕರೆ ಅಂಶ ದೇಹ ಸೇರುತ್ತದೆ. https://www.youtube.com/watch?v=iuew4_PoXWk ನಾವು ಮಾರುಕಟ್ಟೆಯಿಂದ ತರುವ ಹಲವು...

ಶುಗರ್ ಇದೆ ಎಂದು ಚಕೋತಾ, ಹಾಗಲಕಾಯಿ ತಿಂತೀರಾ..?

Health Tips: https://www.youtube.com/watch?v=33TiDkgw_R4 ಶುಗರ್ ಬಂದಾಗ ನಮ್ಮ ದೇಹದಲ್ಲಿ ಯಾವ ಯಾವ ಲಕ್ಷಣಗಳು ಕಂಡು ಬರುತ್ತೆ. ಶುಗರ್ ಬರಬಾರದು ಅಂದ್ರೆ ನಾವು ಯಾವ ಮುನ್ನೆಚ್ಚರಿಕೆ ವಹಿಸಬೇಕು..? ಶುಗರ್ ಬಂದಾಗ ನಮ್ಮ ಆಹಾರ ಪದ್ಧತಿ ಹೇಗಿರಬೇಕು..? ಹೀಗೆ ಹಲವು ವಿಷಯಗಳ ಬಗ್ಗೆ ನಾವು ನನಿಮಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಇಂದು ವೈದ್ಯರು ಶುಗರ್ ಇದೆ ಎಂದು ಚಕೋತಾ, ಹಾಗಲಕಾಯಿ...

ಡಯಾಬಿಟೀಸ್ ಲಕ್ಷಣಗಳೇನು..? ಟೈಪ್ 1, ಟೈಪ್ 2 ಅಂದ್ರೇನು..?

Health Tips: ಶುಗರ್ ಬಂದ್ರೆ ಏನಾಗತ್ತೆ..? ಶುಗರ್ ಬಂದಾಗ ನಮ್ಮ ದೇಹದಲ್ಲಿ ಯಾವ ಸಮಸ್ಯೆ ಉದ್ಭವವಾಗತ್ತೆ..? ಶುಗರ್ ಇದ್ದವರು ಹೇಗೆ ಪಥ್ಯ ಮಾಡಬೇಕು ಅಂತಾ ನಾವು ನಿಮಗೆ ಹೇಳಿದ್ದೇವೆ. ಅದೇ ರೀತಿ ಇಂದು ಶುಗರ್ ಬಗ್ಗೆ ಇನ್ನಷ್ಟು ಮಾಹಿತಿ ನೀಡಲಿದ್ದೇವೆ. ಡಯಾಬಿಟೀಸ್ ಲಕ್ಷಣಗಳೇನು..? ಟೈಪ್ 1, ಟೈಪ್ 2 ಅಂದ್ರೇನು..? ಅನ್ನೋ ಬಗ್ಗೆ ಸಂಪೂರ್ಣ...

ಮಧುಮೇಹಿಗಳು ಈ ಸೊಪ್ಪು, ತರಕಾರಿಗಳನ್ನು ತಿನ್ನಲೇಬಾರದು..

Health Tips: ನಾವು ರೋಗಿಗಳಾಗಬಾರದು. ಆರೋಗ್ಯವಾಗಿರಬೇಕು ಅಂತಲೇ, ಚೆನ್ನಾಗಿ ಹಣ್ಣು- ತರಕಾರಿ, ಸೊಪ್ಪು, ಮೊಳಕೆಕಾಳುಗಳನ್ನು ತಿನ್ನಬೇಕು ಅಂತಾ ಹೇಳುತ್ತಾರೆ. ಆದರೆ ನಮ್ಮ ನಿರ್ಲಕ್ಷ್ಯದಿಂದ ನಮಗೇನಾದರೂ ಶುಗರ್ ಬಂದರೆ, ನಾವು ಪ್ರಕೃತಿಯಿಂದ ಸಿಗುವ ಕೆಲ ಸೊಪ್ಪು ತರಕಾರಿಗಳನ್ನು ಸಹ ತಿನ್ನಲಾಗುವುದಿಲ್ಲ, ಯಾಕಂದ್ರೆ ಅಂಥ ತರಕಾರಿಗಳು ನಮ್ಮ ರೋಗವನ್ನು ಇನ್ನೂ ಹೆಚ್ಚಿಸಿಬಿಡತ್ತೆ. ಹಾಗಾದ್ರೆ ಶುಗರ್ ಬಂದಾಗ, ಯಾವ...

ಸಕ್ಕರೆ ಖಾಯಿಲೆ ಇದ್ದವರು ಈ 6 ಆಹಾರಗಳನ್ನು ಎಂದಿಗೂ ಸೇವಿಸಬಾರದು..

Health: ಸಕ್ಕರೆ ಖಾಯಿಲೆ ಅನ್ನೋದು ಎಷ್ಟು ಅಪಾಯಕಾರಿ ಖಾಯಿಲೆ ಎಂದರೆ, ಸಕ್ಕರೆ ಅಂಶ ಅಗತ್ಯಕ್ಕಿಂತ ಹೆಚ್ಚಾಗಿದ್ದಲ್ಲಿ, ಕಾಲು ಕತ್ತರಿಸುವ ಪರಿಸ್ಥಿತಿ ಬರುತ್ತದೆ. ಆದರೆ ಈಗ ಹಲವಾರು ಡಯಟ್, ಔಷಧಿಗಳು ಬಂದಿರುವ ಕಾರಣ, ಸ್ವಲ್ಪ ನಿಗಾ ವಹಿಸಿದರೂ, ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ಆದರೆ ಸಕ್ಕರೆ ಖಾಯಿಲೆ ಉಳ್ಳವರು, ಕೆಲವು ಆಹಾರವನ್ನು ಸೇವಿಸಬಾರದು. ಯಾವುದು ಆ ಆಹಾರ ಅಂತಾ...

ಸಕ್ಕರೆ, ಬೆಲ್ಲ, ಜೇನುತುಪ್ಪ, ಈ ಮೂರರಲ್ಲಿ ಯಾವುದು ಉತ್ತಮ..?

Health Tips: ನಾವು ಸೇವಿಸುವ ಆಹಾರದಲ್ಲಿ ಸಿಹಿ ಹೆಚ್ಚಾಗಬೇಕು ಅಂದ್ರೆ ನಾವು ಸಕ್ಕರೆ ಬಳಸುತ್ತೇವೆ. ಕೆಲವರು ಬೆಲ್ಲ ಬಳಸುತ್ತಾರೆ. ಇವೆರಡೂ ಇಷ್ಟಪಡದವರು ಜೇನುತುಪ್ಪವನ್ನು ಬಳಸುತ್ತಾರೆ. ಹಾಗಾದರೆ ಈ ಮೂರರಲ್ಲಿ ಯಾವುದು ಉತ್ತಮ..? ಯಾವುದು ಆರೋಗ್ಯಕರ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಸಕ್ಕರೆ, ಬೆಲ್ಲ, ಜೇನುತುಪ್ಪ ಈ ಮೂರರಲ್ಲಿ ಜೇನುತುಪ್ಪ ಉತ್ತಮ ಆರೋಗ್ಯ ಗುಣಗಳನ್ನು ಹೊಂದಿದೆ. ಆದರೆ...

ಈ ಪೇಯವನ್ನು ನೀವು ಸೇವಿಸಿದರೆ, ಶುಗರನ್ನು ಕಂಟ್ರೋಲಿನಲ್ಲಿಡಬಹುದು.

Health Tips: ಡಯಾಬಿಟೀಸ್‌ ಅನ್ನೋದು ಇತ್ತೀಚೆಗೆ ಕಾಮನ್ ರೋಗವಾಗಿದೆ. ಆದರೆ ಇದಕ್ಕಾಗಿ ಮಾಡಬೇಕಾದ ತ್ಯಾಗ ಅಷ್ಟಿಷ್ಟಲ್ಲ. ಸಿಹಿ ತಿಂಡಿ ತಿನ್ನುವುದನ್ನು ಕಂಟ್ರೋಲ್ ಮಾಡಬೇಕು. ಕೆಲವು ಹಣ್ಣುಗಳನ್ನ ತಿನ್ನಬಾರದು. ವೈಟ್ ರೈಸ್‌ನಿಂದ ದೂರವಿರಬೇಕು. ಹೀಗೆ ಹಲವು ಪಥ್ಯಗಳನ್ನು ಅನುಸರಿಸಬೇಕು. ಆದರೆ ನಾವಿಂದು ಶುಗರ್‌ ಕಂಟ್ರೋಲಿನಲ್ಲಿಡಲು ಯಾವ ಪೇಯ ಕುಡಿಯಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ.. ಗ್ರೀನ್...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img