Friday, November 14, 2025

sugar

ಗರ್ಭಾವಸ್ಥೆಯಲ್ಲಿದ್ದಾಗ ಹೆಚ್ಚು ಸಕ್ಕರೆ ಬಳಸುವುದು ಎಷ್ಟು ಅಪಾಯಕಾರಿ ಗೊತ್ತಾ..?

Health Tips: ಗರ್ಭಿಣಿಯಾಗಿದ್ದಾಗ, ರುಚಿ ರುಚಿ ತಿಂಡಿ ತಿನ್ನಬೇಕು ಎನ್ನಿಸುತ್ತದೆ. ಕೆಲವರಿಗೆ ಸಿಹಿ ತಿಂಡಿ ಹೆಚ್ಚು ತಿನ್ನಬೇಕು ಎನ್ನಿಸಿದರೆ, ಇನ್ನು ಕೆಲವರಿಗೆ ಉಪ್ಪು, ಖಾರ , ಹುಳಿ ತಿನ್ನಬೇಕು ಎನ್ನಿಸುತ್ತದೆ. ಎಂಥ ಸಿಹಿ ಪದಾರ್ಥ ಕಂಡರೂ ಅದನ್ನು ತಿನ್ನಬೇಕು ಎನ್ನಿಸುತ್ತದೆ. ಆದರೆ ನಾಲಿಗೆಗೆ ರುಚಿ ಕೊಡುವ ಈ ಸಿಹಿ ತಿಂಡಿ, ನಿಮ್ಮ ಮತ್ತು ನಿಮ್ಮ...

Diabetes : ಮದುಮೇಹಕ್ಕೆ ನಿಶ್ಚಿಂತೆಯಿಂದ ಈ ಟೀ ಕುಡಿಯಿರಿ…!

Health Tips: ನಮ್ಮ ದೇಹದಲ್ಲಿರುವ ಸೈಲೆಂಟ್ ಕಿಲ್ಲರ್ ರೋಗ ಅಂದ್ರೆ ಅದು ಮುದಮೇಹ ಇಲ್ಲ ಸಕ್ಕರೆ ಖಾಯಿಲೆ ರೋಗ. ಈಗ ಮಳೆಗಾಲ ಬೇರೆ ಆದ್ರೆ ಮಳೆಗಾಲದಲ್ಲಿ ಸಾಮಾನ್ಯವಾಗಿ ರೋಗ ನಿರೋಧಕ ಶಕ್ತಿ ಕಡಿಮೆ ಯಾಗುವುದು ಕಾಮನ್ ಆದ್ರೆ ಈಗ ಚಿಂತೆ ಬೇಡ, ಮದುಮೇಹಿಗಳು ಮಳೆಗಾಲದಲ್ಲಿ ಸೇವಿಸಬೇಕಾದ ಟೀ ಗಳ ಬಗ್ಗೆ ನಾವು ಇವತ್ತು ನಿಮಗೆ...

ಸಕ್ಕರೆಗಿಂತ, ಕಲ್ಲುಸಕ್ಕರೆಯ ಬಳಕೆ ಅತ್ಯುತ್ತಮ.. ಹೇಗೆ..?

Health Tips: ನಮ್ಮಲ್ಲಿ ಹಲವರು, ಚಹಾ, ಕಾಫಿ, ಜ್ಯೂಸ್ ಇತ್ಯಾದಿ ತಯಾರಿಸುವಾಗ ಸಕ್ಕರೆ ಉಪಯೋಗ ಹೆಚ್ಚಾಗಿ ಮಾಡುತ್ತಾರೆ. ಇದು ನಿಮಗೆ ರುಚಿ ಎನ್ನಿಸಬಹುದು. ಆದರೆ ಸಕ್ಕರೆ ಸ್ಲೋ ಪಾಯ್ಸನ್ ಅಂತಾ ಹೇಳಲಾಗುತ್ತದೆ. ಹಾಗಾಗಿ ನೀವು ಸಕ್ಕರೆ ಬದಲಿಗೆ, ಕಲ್ಲು ಸಕ್ಕರೆ ಬಳಸಬಹುದು. ಇಂದು ನಾವು ಕಲ್ಲುಸಕ್ಕರೆ ಬಳಸಿದರೆ, ನಿಮಗಾಗುವ ಆರೋಗ್ಯ ಲಾಭಗಳೇನು ಅಂತಾ ಹೇಳಲಿದ್ದೇವೆ. ನೀವು...

ಸಕ್ಕರೆ ಬದಲು ಬೆಲ್ಲವನ್ನು ಬಳಸಿ, ಈ ಆರೋಗ್ಯಕರ ಲಾಭವನ್ನು ಪಡೆಯಿರಿ..

ಸಿಹಿ ತಿಂಡಿ ಮಾಡುವಾಗ, ಸಕ್ಕರೆ ಬಳಕೆ ಮಾಡೇ ಮಾಡ್ತಾರೆ. ಆದರೆ ನೀವು ಸಕ್ಕರೆ ಬದಲು ಬೆಲ್ಲ ಬಳಸಿದರೆ, ಆ ಸಿಹಿ ತಿಂಡಿ ಸ್ವಾದಿಷ್ಟವಾಗುವುದರ ಜೊತೆಗೆ, ಆರೋಗ್ಯಕರವೂ ಆಗಿರುತ್ತದೆ. ಯಾಕಂದ್ರೆ ಸಕ್ಕರೆಗಿಂತ, ಬೆಲ್ಲದಲ್ಲಿ ಹೆಚ್ಚು ಪೋಷಕಾಂಶಗಳಿದೆ. ಸಕ್ಕರೆಯನ್ನು ಸ್ಲೋ ಪಾಯ್ಸನ್ ಎನ್ನಲಾಗತ್ತೆ. ಹಾಗಾದ್ರೆ ಯಾಕೆ ನಾವು ಸಕ್ಕರೆ ಬದಲು, ಬೆಲ್ಲವನ್ನು ಬಳಸಬೇಕು ಅಂತಾ ತಿಳಿಯೋಣ ಬನ್ನಿ.. ನೀವು...

ಸಕ್ಕರೆ ಖಾಯಿಲೆಯನ್ನು ಕಂಟ್ರೋಲ್ ಮಾಡೋದು ಹೇಗೆ..? ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಬಿಪಿ, ಶುಗರ್ ಕಂಟ್ರೋಲ್ ಮಾಡಲು ಯಾವ ಟಿಪ್ಸ್ ಅನುಸರಿಸಬೇಕು. ಏನು ತಿನ್ನಬೇಕು..? ಏನು ತಿನ್ನಬಾರದು ಅಂತಾ ಹೇಳಿದ್ದೆವು. ಅದರ ಮುಂದುವರಿದ ಭಾಗವಾಗಿ, ಈಗ ಇನ್ನಷ್ಟು ಬಿಪಿ, ಶುಗರ್ ಕಂಟ್ರೋಲ್ ಮಾಡುವ ಟಿಪ್ಸ್ ಬಗ್ಗೆ ತಿಳಿಯೋಣ ಬನ್ನಿ.. ಕೆಂಪಕ್ಕಿ, ರಾಜಮುಡಿ ಅಕ್ಕಿ, ಬೇಳೆ- ಕಾಳುಗಳು ಇವಿಷ್ಟನ್ನ ತಿನ್ನಬಹುದು ಅಂತಾ ಹೇಳಿದ್ದೆವು. ಈಗ...

ಸಕ್ಕರೆ ಖಾಯಿಲೆಯನ್ನು ಕಂಟ್ರೋಲ್ ಮಾಡೋದು ಹೇಗೆ..? ಭಾಗ 1

ಮೊದಲೆಲ್ಲ ಶ್ರೀಮಂತರಿಗಷ್ಟೇ ಸಕ್ಕರೆ ಖಾಯಿಲೆ ಬರ್ತಿತ್ತು ಅಂತಾ ಹೇಳ್ತಿದ್ರು. ಯಾಕಂದ್ರೆ ಅವರಿಗೆ ಟೆನ್ಶನ್‌ ಹೆಚ್ಚಿರ್ತಿತ್ತು. ಆದ್ರೆ ಇತ್ತೀಚೆಗೆ ಶುಗರ್ ಅಂದ್ರೆ ಕಾಮನ್ ಆಗಿಬಿಟ್ಟಿದೆ. ಹಲವರಿಗೆ ಶುಗರ್ ಬರುತ್ತಿದೆ. ಅಂಥವರಿಗೆ ಮಾತ್ರೆಯೇ ಊಟವಾಗಿ ಬಿಟ್ಟಿದೆ. ಸಿಹಿ ತಿನ್ನಬೇಕು ಅನ್ನಿಸಿದ್ರೂ, ತಿನ್ನುವ ಹಾಗಿಲ್ಲ. ಆದ್ರೆ ನಾವಿಂದು ಹೇಳು ಟಿಪ್ಸ್ ನೀವು ಫಾಲೋ ಮಾಡಿದ್ರೆ, ಸಕ್ಕರೆ ಖಾಯಿಲೆಯನ್ನು ನೀವು...

ಸಕ್ಕರೆ ಬದಲು ನೀವು ಈ 5 ವಸ್ತುಗಳನ್ನ ಬಳಸಬಹುದು..

ಸಕ್ಕರೆ ಆರೋಗ್ಯಕ್ಕೆ ಹಾನಿಕಾರಕ ಅಂತಾ ಎಲ್ಲರಿಗೂ ಗೊತ್ತು. ಆದ್ರೂ ಕೂಡ ಕೆಲವರು ಸಕ್ಕರೆಯನ್ನೇ ಬಳಸುತ್ತಾರೆ. ಯಾಕಂದ್ರೆ ಅವರಿಗೆ ಸಕ್ಕರೆ ಬದಲು ಏನು ಬಳಸಬೇಕು ಅಂತಾ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಸಕ್ಕರೆ ಬದಲು, ಸಿಹಿಗಾಗಿ ನೀವು ಏನನ್ನು ಬಳಸಬಹುದು ಅಂತಾ ಹೇಳಲಿದ್ದೇವೆ.. ಮೊದಲನೇಯ ವಸ್ತು, ಬೆಲ್ಲದ ಪುಡಿ ಅಥವಾ ಬೆಲ್ಲ. ಟೀ, ಕಾಫಿ, ಸ್ವೀಟ್ಸ್ ಮಾಡುವಾಗ ನೀವು...

ಮಧುಮೇಹವನ್ನು (ಶುಗರ್) ಕಂಟ್ರೋಲಿನಲ್ಲಿಡುವುದು ಹೇಗೆ..?

ಶುಗರ್ ಅನ್ನೋ ರೋಗ ಇತ್ತೀಚಿನ ದಿನಗಳಲ್ಲಿ ಕಾಮನ್ ಆಗಿಹೋಗಿದೆ. ಮೊದಲಾದರೆ, ಶ್ರೀಮಂತರಿಗಷ್ಟೇ ಈ ರೋಗ ಬರುತ್ತಿತ್ತು ಅಂತಾ ಹೇಳ್ತಿದ್ರು. ಯಾಕಂದ್ರೆ ಅವರಿಗೆ ಟೆನ್ಶನ್ ಜಾಸ್ತಿ ಇರ್ತಿತ್ತು. ಅವರು ಹೊತ್ತೊತ್ತಿಗೆ ಊಟ ಮಾಡಲು ಆಗ್ತಾ ಇರ್ಲಿಲ್ಲಾ.. ಹಾಗಾಗಿ ಶುಗರ್ ಬರುತ್ತಿತ್ತು. ಆದ್ರೆ ಇತ್ತೀಚಿನ ದಿನಗಳಲ್ಲಿ ಶ್ರೀಮಂತರಿಗಷ್ಟೇ ಅಲ್ಲ, ತಾನೂ ಶ್ರೀಮಂತನಾಗಬೇಕು ಅನ್ನೋ ತವಕದಲ್ಲಿ, ಸಮಯಕ್ಕೆ ಸರಿಯಾಗಿ...

ಶುಗರ್ ಇದ್ದವರು ಈ ಹಣ್ಣನ್ನು ಆರಾಮವಾಗಿ ಸೇವಿಸಬಹುದು..

ಶುಗರ್ ಬಂದ್ರೆ ಎಷ್ಟು ಕಷ್ಟ ಅನ್ನೋದು ಅದನ್ನ ಅನುಭವಿಸಿದವರಿಗೇ ಗೊತ್ತು. ಯಾಕಂದ್ರೆ ಎದುರಿಗೇ ಸ್ವೀಟ್‌ ಇದ್ದರೂ ಸ್ವೀಟನೆಸ್ ಮಾತ್ರಾ ದೂರವಿರತ್ತೆ. ತಿನ್ನಬೇಕು ಅನ್ನಿಸಿದರೂ ಕೈ ಕಟ್ಟಿಹಾಕಿದ ಪರಿಸ್ಥಿತಿ. ಅದರಲ್ಲೂ ಸಿಹಿ ಪ್ರಿಯರಿಗೆ ಶುಗರ್ ಬಂದ್ರೆ, ಅದು ಇನ್ನೂ ಹಿಂಸೆ. ಆದ್ರೆ ನೀವು ಕೆಲವು ಹಣ್ಣುಗಳನ್ನು ಆರಾಮವಾಗಿ ತಿನ್ನಬಹುದು. ಇಂದು ನಾವು ಶುಗರ್ ಬಂದವರೂ ಕೂಡ...

ರಕ್ತದಲ್ಲಿ ಶುಗರ್ ಜಾಸ್ತಿಯಾಗುತ್ತೆ ಅನ್ನೋ ಚಿಂತೆ ನಿಮಗಿದೆಯಾ.. ಆದ್ರೆ ಈ 5 ಸೂಪರ್ ಫುಡ್ ತಿನ್ನಿ..!

ಮಧುಮೇಹ ಇರುವವರಿಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಮಧುಮೇಹ ರೋಗಿಗಳಲ್ಲಿ ಸಕ್ಕರೆ ಮಟ್ಟವನ್ನು ನಿರ್ವಹಿಸುವುದು ಬಹಳ ಮುಖ್ಯ. ಸಾಮಾನ್ಯ ವ್ಯಕ್ತಿಗೆ, ಕೆಲವು ಗಂಟೆಗಳ ಉಪವಾಸದ ನಂತರ ರಕ್ತದಲ್ಲಿನ ಸಕ್ಕರೆ ಮಟ್ಟವು 100 ಕ್ಕಿಂತ ಕಡಿಮೆಯಿರಬೇಕು. ತಿನ್ನುವ 2 ಗಂಟೆಗಳ ನಂತರ ರಕ್ತದಲ್ಲಿನ ಸಕ್ಕರೆ ಮಟ್ಟವು 140 ಕ್ಕಿಂತ ಕಡಿಮೆಯಿರಬೇಕು. ಸೂಪರ್‌ಫುಡ್‌ಗಳು ಜನಪ್ರಿಯ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img