ಸಾಮಾನ್ಯವಾಗಿ, ನಾವು ಹೆಚ್ಚು ಉಪ್ಪು ತಿಂದರೆ, ಬಿಪಿ ಹೆಚ್ಚಾಗುತ್ತದೆ ಮತ್ತು ಮೂತ್ರಪಿಂಡಗಳು ವಿಫಲಗೊಳ್ಳುತ್ತವೆ. ಆದರೆ, ಹೆಚ್ಚು ಸಕ್ಕರೆ ತಿನ್ನುವುದರಿಂದ ಕಿಡ್ನಿಗೂ ಹಾನಿಯಾಗುತ್ತದೆ ಎಂದು ತಜ್ಞರು ಇತ್ತೀಚೆಗೆ ಕಂಡುಕೊಂಡಿದ್ದಾರೆ.
ನೀವು ಹೆಚ್ಚು ಸಕ್ಕರೆ ಸೇವಿಸುತ್ತಿದ್ದೀರಾ..? ಸಕ್ಕರೆಯ ಸಿಹಿತಿಂಡಿಗಳನ್ನು ತಿನ್ನುವುದನ್ನು ನಿಲ್ಲಿಸಲು ಸಾಧ್ಯವಿಲ್ಲವೇ? ಆದರೆ ನಿಮಗೆ ಕೆಟ್ಟ ಸುದ್ದಿ. ಹೆಚ್ಚಿನ ಸಕ್ಕರೆ ಜೀವಕ್ಕೆ ಅಪಾಯವನ್ನುಂಟುಮಾಡುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ....
ಸ್ವೀಟ್ಸ್ ಅಂದ್ರೆ ಎಲ್ಲರಿಗೂ ಇಷ್ಟ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಎಲ್ಲರಿಗೂ ಇಷ್ಟವಾಗುವ ತಿನಿಸು. ಆದ್ರೆ ಕೆಲವರು ಹಸಿವಾದಾಗ, ಸಿಹಿ ತಿಂಡಿ ತಿಂದು ನೀರು ಕುಡಿಯುತ್ತಾರೆ. ಇದರಿಂದ ಕೊಂಚ ಹೊತ್ತು ಹೊಟ್ಟೆ ತುಂಬಿದಂತಿರುತ್ತದೆ. ಆದ್ರೆ ಇದು ಸರಿನಾ..? ತಪ್ಪಾ ಅಂತಾ ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ..
ಈ 6 ರೀತಿಯ...
Health tips:
ಮಧುಮೇಹಿಗಳಿಗೂ ವಯಸ್ಸಿಗೂ ಸಂಬಂಧವಿಲ್ಲ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರೂ ಕೂಡ ಈ ಶುಗರ್ ಖಾಯಿಲೆಗೆ ತುತ್ತಾಗುತ್ತಿದ್ದಾರೆ. ಮಧುಮೇಹಿಗಳು, ರಕ್ತದಲ್ಲಿನ ಸಕ್ಕರೆ ಅಂಶವನ್ನು ಹತೋಟಿಯಲ್ಲಿಟ್ಟು ಕೊಳ್ಳದಿದ್ದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೃದಯದ ತೊಂದರೆಗಳು, ಮೂತ್ರಪಿಂಡದ ಕಾಯಿಲೆಗಳು, ದೃಷ್ಟಿ ಕಳೆದುಕೊಳ್ಳುವುದು, ನರಗಳ ಹಾನಿ, ಪಾದಗಳ ಮೇಲೆ ಹುಣ್ಣುಗಳಂತಹ ಗಂಭೀರ ಅಡ್ಡ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಶುಗರ್ ರೋಗಿಗಳು...
Health tips:
ವಾಲ್ ನಟ್ಸ್.. ಇವುಗಳನ್ನು ಸೂಪರ್ ಫುಡ್ ಎನ್ನಬಹುದು ಡ್ರೈ ಫ್ರೂಟ್ಸ್ ರಾಜ ಎಂದೂ ಕರೆಯುತ್ತಾರೆ. ಅವು ಆರೋಗ್ಯಕರ ಕೊಬ್ಬುಗಳು, ಫೈಬರ್, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿವೆ. ವಾಲ್ನಟ್ಸ್ ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ರಂಜಕ, ತಾಮ್ರ, ಸೆಲೆನಿಯಮ್ ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ನಮ್ಮ ಚಳಿಗಾಲದ ಆಹಾರದಲ್ಲಿ ವಾಲ್ನಟ್ಗಳನ್ನು ಸೇರಿಸಿದರೆ ಹಲವಾರು...
Health tips
ಈಗಿನ ದಿನಚರಿಗಳಲ್ಲಿ ಶುಗರ್ ಎನ್ನುವುದು ಸರ್ವೇಸಾಮಾನ್ಯ ವಯಸ್ಸಾದವರಲ್ಲೇ ಅಲ್ಲದೆ ಚಿಕ್ಕ ವಯಸ್ಸಿನವರಿಗೂ ಈಗಿನ ದಿನಚರಿಗಳಲ್ಲಿ ಕಂಡುಬರುತ್ತದೆ . ಶುಗರ್ ಇರುವುವವರು ತಿನ್ನುವುದರಲ್ಲಿ ಬಹಳ ಗೊಂದಲದಿಂದ ಇರುತ್ತಾರೆ ಮುಖ್ಯವಾಗಿ ಹಣ್ಣುಗಳಲ್ಲಿ ಯಾವಾ ಹಣ್ಣನ್ನು ತಿನ್ನಬೇಕು ಯಾವ ಯಾವಹಣ್ಣನ್ನು ತಿನ್ನಬಾರದು ಎಂಬ ಗೊಂದಲದಲ್ಲಿರುತ್ತಾರೆ ,ಬೇರೆಯವರ ಸಲಹೆ ಕೆಳೆದರೆ ಒಬ್ಬೊಬ್ಬರು ಒಂದೊಂದು ರೀತಿಯಾದ ಸಲಹೆ ಕೊಡುತ್ತಾರೆ, ಇದು...
Health tips:
ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸಕ್ಕರೆ ಅತಿ ಕೆಟ್ಟ ಅಭ್ಯಾಸವೆನ್ನಬಹುದು ಸಕ್ಕರೆ ಒಂದು ರೀತಿಯಾದ ಸ್ಲೋ ಪಾಯಿಸನ್ ,ಇದರ ಸೇವನೆಯಿಂದ ಅತಿ ಹೆಚ್ಚು ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡುತ್ತದೆ ಹಾಗಿದ್ದರೆ, ಸಕ್ಕರೆ ಸೇವನೆ ಮಾಡಬಾರದೇ ಎಂಬ ಸಂದೇಹ ಕೆಲವರಲ್ಲಿ ಬರಬಹುದು ಆದರೆ ಎಷ್ಟು ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡಬೇಕು ಎಂಬುವುದು ಮುಖ್ಯವಾಗಿರುತ್ತದೆ.
ಮೊದಲು ನಿಮ್ಮ...
ಸಕ್ಕರೆ ಖಾಯಿಲೆ ಇದ್ದವರಿಗೆ ಸಕ್ಕರೆ ಸೇವಿಸಬಾರದು ಅಂತಾ ಗೊತ್ತಿರುತ್ತೆ. ಆದ್ರೆ ಯಾವ ಹಣ್ಣು ಸೇವಿಸಬೇಕು ಮತ್ತು ಯಾವ ಹಣ್ಣು ಸೇವಿಸಬಾರದು ಅಂತಾ ಗೊತ್ತಿರೋದಿಲ್ಲಾ. ಆದ್ದರಿಂದ ನಾವಿವತ್ತು ಶುಗರ್ ಪೇಶೆಂಟ್ಗಳು ಯಾವ ಹಣ್ಣನ್ನ ತಿನ್ನಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.
ಕಿವಿ ಫ್ರೂಟ್- ಕಿವಿ ಫ್ರೂಟ್ನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸಾಮರ್ಥ್ಯವಿರುತ್ತದೆ. ಅಲ್ಲದೇ, ಸಕ್ಕರೆ ಖಾಯಿಲೆ ಇದ್ದವರು...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...