ಕುಂದಾ ನಗರಿ ಬೆಳಗಾವಿಯಲ್ಲಿ ಇಂದು ಆರಂಭವಾಗುತ್ತಿರುವ ಚಳಿಗಾಲದ ಅಧಿವೇಶನ ರಾಜಕೀಯವಾಗಿ ತೀವ್ರ ಕಾದಾಟಕ್ಕೆ ವೇದಿಯಾಗಲಿದೆಯೆಂಬ ಸೂಚನೆಗಳು ಸ್ಪಷ್ಟವಾಗಿವೆ. ಹತ್ತು ದಿನಗಳ ಕಾಲ ನಡೆಯಲಿರುವ ಈ ಸಭೆಯಲ್ಲಿ ಹಲವು ಪ್ರಮುಖ ವಿಧೇಯಕಗಳ ಮಂಡನೆ ಜೊತೆಗೆ, ಸರ್ಕಾರ ಮತ್ತು ವಿಪಕ್ಷಗಳ ನಡುವೆ ಗಟ್ಟಿಯಾದ ಮುಖಾಮುಖಿ ಎದುರಾಗುವ ಸಾಧ್ಯತೆವಿದೆ. ಬೆಳಗಾವಿಯ ಚಳಿಯ ನಡುವೆ ಸದನದ ರಾಜಕೀಯ ತಾಪಮಾನ ಗರಿಷ್ಠ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...