www.karnatakatv.net : ಬಾಲಿವುಡ್ ನಟ, ಎಂ.ಎಸ್ ಧೋನಿ ಜೀವನ ಚರಿತ್ರೆಯ ಸಿನಿಮಾದಲ್ಲಿ ನಟಿಸಿರುವ ಸುಶಾಂತ್ ಸಿಂಗ್ ರಜಪೂತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ತನ್ನ ಮನೆಯಲ್ಲಿಯೇ ಸುಶಾಂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತೀಚೆಗಷ್ಟೆ ಸುಶಾಂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಬೆನ್ನಲ್ಲೇ ಸುಶಾಂತ್ ಆತ್ಮಹತ್ಯೆ ಹಲವು ಅನುಮಾಗಳಿಗೆ ಕಾರಣವಾಗಿದೆ.
ಸುಶಾಂತ್
ಸಿಂಗ್...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...