www.karnatakatv.net : ಬಾಲಿವುಡ್ ನಟ, ಎಂ.ಎಸ್ ಧೋನಿ ಜೀವನ ಚರಿತ್ರೆಯ ಸಿನಿಮಾದಲ್ಲಿ ನಟಿಸಿರುವ ಸುಶಾಂತ್ ಸಿಂಗ್ ರಜಪೂತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ತನ್ನ ಮನೆಯಲ್ಲಿಯೇ ಸುಶಾಂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತೀಚೆಗಷ್ಟೆ ಸುಶಾಂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಬೆನ್ನಲ್ಲೇ ಸುಶಾಂತ್ ಆತ್ಮಹತ್ಯೆ ಹಲವು ಅನುಮಾಗಳಿಗೆ ಕಾರಣವಾಗಿದೆ.
ಸುಶಾಂತ್
ಸಿಂಗ್...
Haveri News: ಹಾವೇರಿಯ ಹಾನಗಲ್ ಪಟ್ಟಣದ ತಮ್ಮ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಶ್ರೀನಿವಾಸ ಮಾನೆ, ಸಂದೀಪ್ ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ನಮ್ಮೂರು ನಮ್ಮವರು...